AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಜ ಗಾಂಭೀರ್ಯ ನಡೆಗೆ ಅಡ್ಡ ಬರ್ತೀಯಾ? ರಸ್ತೆಯಲ್ಲಿ ಕಾಡಾನೆಗಳ ಕಾದಾಟ

ಹಾಸನ: ಎರಡು ಕಾಡಾನೆಗಳು ಪರಸ್ಪರ ಮುಖಾಮುಖಿಯಾಗಿ ಕಾಳಗ ನಡೆಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಇಬ್ಬಡಿ ಸುಳ್ಳಕ್ಕಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಫಿತೋಟದ ರಸ್ತೆಯಲ್ಲಿ ಮದಗಜಗಳು ಕಾದಾಡಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಫಿತೋಟದ ರಸ್ತೆಯಲ್ಲಿ ಎರಡು ಗುಂಪುಗಳ ಆನೆ ಹಿಂಡು ಸಡನ್ ಆಗಿ ಮುಖಾಮುಖಿಯಾಗಿವೆ. ಈ ನಡುವೆ ಗಜ ಗಾಂಭೀರ್ಯ ನಡೆಗೆ ಧಕ್ಕೆಯಾಗಿದೆ. ನನ್ನ ದಾರಿಗೆ ಅಡ್ಡ ಬಂದೆಯಾ? ಎಂದು ಎರಡು ಬಲಿಷ್ಠ ಆನೆಗಳು ಫೈಟಿಂಗ್ ಶುರು ಮಾಡಿವೆ. ನಂತರ ತಮಗೆ ತಾವೇ ಸಮಾಧಾನ […]

ಗಜ ಗಾಂಭೀರ್ಯ ನಡೆಗೆ ಅಡ್ಡ ಬರ್ತೀಯಾ? ರಸ್ತೆಯಲ್ಲಿ ಕಾಡಾನೆಗಳ ಕಾದಾಟ
ಸಾಧು ಶ್ರೀನಾಥ್​
|

Updated on:Apr 20, 2020 | 1:42 PM

Share

ಹಾಸನ: ಎರಡು ಕಾಡಾನೆಗಳು ಪರಸ್ಪರ ಮುಖಾಮುಖಿಯಾಗಿ ಕಾಳಗ ನಡೆಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಇಬ್ಬಡಿ ಸುಳ್ಳಕ್ಕಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಫಿತೋಟದ ರಸ್ತೆಯಲ್ಲಿ ಮದಗಜಗಳು ಕಾದಾಡಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಫಿತೋಟದ ರಸ್ತೆಯಲ್ಲಿ ಎರಡು ಗುಂಪುಗಳ ಆನೆ ಹಿಂಡು ಸಡನ್ ಆಗಿ ಮುಖಾಮುಖಿಯಾಗಿವೆ. ಈ ನಡುವೆ ಗಜ ಗಾಂಭೀರ್ಯ ನಡೆಗೆ ಧಕ್ಕೆಯಾಗಿದೆ. ನನ್ನ ದಾರಿಗೆ ಅಡ್ಡ ಬಂದೆಯಾ? ಎಂದು ಎರಡು ಬಲಿಷ್ಠ ಆನೆಗಳು ಫೈಟಿಂಗ್ ಶುರು ಮಾಡಿವೆ. ನಂತರ ತಮಗೆ ತಾವೇ ಸಮಾಧಾನ ಮಾಡಿಕೊಂಡು ಮಂದೆ ಸಾಗಿವೆ.  ಕಾದಾಟದ ವೇಳೆ ತೋಟ ಹಾಳಾಗಿದ್ದು, ಕೊಂಚ ಬೆಳೆ ನಾಶವಾಗಿದೆ. ಆನೆಗಳ ಕಾದಾಟದ ವಿಡಿಯೋ ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಆನೆ ಜಗಳ ಕೆಲ ಕಾಲ ಜನರಲ್ಲಿ ಆತಂಕ ಸೃಷ್ಟಿಸಿತ್ತು.

Published On - 1:12 pm, Mon, 20 April 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ