AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಬೆಲೆ ಬಾಳುವ ಗೋಮಾಳ ಜಾಗ ಕಬಳಿಕೆ! ಗ್ರಾಮಸ್ಥರ ಆರೋಪ

ಹೇಮಾವತಿ ಯೋಜನೆ ಸಂತ್ರಸ್ತರೆಂದು ಭೂಮಿ ಹಂಚಿಕೆ ಮಾಡಿದ್ದಾರಂತೆ. ಹೇಮಾವತಿ ಸಂತ್ರಸ್ತರ ಪುನರ್ವಸತಿಗೆ ಭೂಮಿ ಮೀಸಲಾಗಿಲ್ಲ. ಭೂಮಿ ಮೀಸಲಾಗದಿದ್ದರೂ ಅಕ್ರಮವಾಗಿ ಭೂ ಮಂಜೂರಾತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಸನದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಬೆಲೆ ಬಾಳುವ ಗೋಮಾಳ ಜಾಗ ಕಬಳಿಕೆ! ಗ್ರಾಮಸ್ಥರ ಆರೋಪ
ಭೂಮಿ ಉಳಿಸಿಕೊಳ್ಳಲು ಗ್ರಾಮದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ
TV9 Web
| Edited By: |

Updated on: Dec 04, 2021 | 11:50 AM

Share

ಹಾಸನ: ಗೋಮಾಳ ಜಾಗವನ್ನು ಅಕ್ರಮವಾಗಿ ಕಬಳಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಹಾಸನ ತಾಲೂಕಿನ ಜಿ.ಮೈಲನಹಳ್ಳಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾಸಗಿಯವರು ಕೋಟ್ಯಾಂತರ ಬೆಲೆ ಬಾಳುವ ಭೂಮಿ ಕಬಳಿಕೆ ಮಾಡಿದ್ದಾರೆ ಅಂತ ರೈತರು ಆರೋಪಿಸಿದ್ದಾರೆ. ಗ್ರಾಮಸ್ಥರಿಗೆ ಮಾಹಿತಿ ನೀಡದೆ ಗೋಮಾಳ ಜಾಗವನ್ನು ಈರಮ್ಮ, ಮಂಜೇಗೌಡ ಹೆಸರಿಗೆ ತಲಾ 4 ಎಕರೆ ಹಂಚಿಕೆ ಮಾಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಭೂಮಿ ಉಳಿಸಿಕೊಳ್ಳಲು ಗ್ರಾಮದ ರೈತರು ಹೋರಾಟ ನಡೆಸುತ್ತಿದ್ದಾರೆ.

ಹೇಮಾವತಿ ಯೋಜನೆ ಸಂತ್ರಸ್ತರೆಂದು ಭೂಮಿ ಹಂಚಿಕೆ ಮಾಡಿದ್ದಾರಂತೆ. ಹೇಮಾವತಿ ಸಂತ್ರಸ್ತರ ಪುನರ್ವಸತಿಗೆ ಭೂಮಿ ಮೀಸಲಾಗಿಲ್ಲ. ಭೂಮಿ ಮೀಸಲಾಗದಿದ್ದರೂ ಅಕ್ರಮವಾಗಿ ಭೂ ಮಂಜೂರಾತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಯಾವುದೇ ಕಾರಣಕ್ಕೂ ಭೂಮಿ ಹಂಚಿಕೆಗೆ ನಾವು ಒಪ್ಪಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು ಅಕ್ರಮದ ಹಿಂದೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಅಂತ ಆರೋಪಿಸಿದ್ದಾರೆ.

ಸರ್ವೇ ನಂ 146 ರಲ್ಲಿ ಈರಮ್ಮ ಬಿನ್ ಚನ್ನೇಗೌಡ ಮತ್ತು ಮಂಜೇಗೌಡ ಬಿನ್ ಕೃಷ್ಣೇಗೌಡ ಎಂಬುವರಿಗೆ ಅಕ್ರಮವಾಗಿ ತಲಾ 4 ಎಕರೆ ಭೂಮಿ ಹಂಚಿಕೆ ಆಗಿದೆ. ಅಧಿಕಾರಿಗಳು ಗ್ರಾಮಸ್ಥರಿಗೆ ಮಾಹಿತಿಯೇ ನೀಡದೆ 2018-19 ರಲ್ಲಿ ಗೋಮಾಳ ಭೂಮಿಯನ್ನ ಇಬ್ಬರು ವ್ಯಕ್ತಿಗಳ ಹೆಸರಿನಲ್ಲಿ ಖಾತೆ ಮಾಡಿದ್ದಾರೆ. ಅಕ್ರಮದ ಹಿಂದೆ ಅಧಿಕಾರಿಗಳೂ ಶಾಮೀಲು ಇದೆ ಅಂತ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಇದನ್ನೂಓದಿ

ಹಾಸನದಲ್ಲಿ ರಾತ್ರಿಯಿಡಿ ಸುರಿದ ಮಳೆಗೆ ಕೊಚ್ಚಿ ಹೋದ ರಸ್ತೆ; ವಾಹನ ಸವಾರರ ಪರದಾಟ

ಮೇಘಾಲಯದಲ್ಲಿ ಕಾಂಗ್ರೆಸ್​ಗೆ ಇನ್ನೊಂದು ಆಘಾತ; ದೋಷ ಹೇಳಿದರೆ ನಿಂದಿಸುತ್ತಾರೆಂದು ಪಕ್ಷ ತೊರೆದ ಯುವ ಘಟಕ ಅಧ್ಯಕ್ಷ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!