AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪ್​ನಲ್ಲಿ ನೆಗೆದ ವೇಗಕ್ಕೆ ಬಸ್​ನಲ್ಲೇ ಮಹಿಳೆಗೆ ಹೆರಿಗೆ!

ಹಾಸನ: ಚಲಿಸುತ್ತಿದ್ದ KSRTC ಬಸ್​ನಲ್ಲೇ ಮಹಿಳೆಯೊಬ್ಬರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಡರಾತ್ರಿ ಮಡಿಕೇರಿಯಿಂದ ಹುಬ್ಬಳ್ಳಿಗೆ ತೆರಳುವ ಸರ್ಕಾರಿ ಬಸ್​ನಲ್ಲಿ‌ ಗರ್ಭಿಣಿ ಮಹಿಳೆ ಪ್ರಯಾಣ ಮಾಡುತ್ತಿದ್ದರು. ಹಾಸನದ ಸರ್ಕಾರಿ ಬಸ್ ನಿಲ್ದಾಣದ ಸಮೀಪ‌ ಹಂಪ್​ ದಾಟಿ ಬರುವ ವೇಳೆ ಬಸ್​ನಲ್ಲೇ ಮಹಿಳೆಗೆ ಹೆರಿಗೆಯಾಗಿದೆ. ಹಾಸನ ಸರ್ಕಾರಿ ಬಸ್ ನಿಲ್ದಾಣದಲ್ಲಿರುವ 3-4 ಹಂಪ್ ನೆಗೆದ ವೇಗಕ್ಕೆ KSRTC ಬಸ್​ನಲ್ಲೇ ಸಬೀನಾ ಎಂಬುವರು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಆಂಬುಲೆನ್ಸ್ ಮೂಲಕ ತಾಯಿ ಹಾಗೂ ಮಗುವನ್ನು ಹಿಮ್ಸ್ ಆಸ್ಪತ್ರೆಗೆ […]

ಹಂಪ್​ನಲ್ಲಿ ನೆಗೆದ ವೇಗಕ್ಕೆ ಬಸ್​ನಲ್ಲೇ ಮಹಿಳೆಗೆ ಹೆರಿಗೆ!
ಸಾಧು ಶ್ರೀನಾಥ್​
|

Updated on:Feb 19, 2020 | 10:20 AM

Share

ಹಾಸನ: ಚಲಿಸುತ್ತಿದ್ದ KSRTC ಬಸ್​ನಲ್ಲೇ ಮಹಿಳೆಯೊಬ್ಬರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಡರಾತ್ರಿ ಮಡಿಕೇರಿಯಿಂದ ಹುಬ್ಬಳ್ಳಿಗೆ ತೆರಳುವ ಸರ್ಕಾರಿ ಬಸ್​ನಲ್ಲಿ‌ ಗರ್ಭಿಣಿ ಮಹಿಳೆ ಪ್ರಯಾಣ ಮಾಡುತ್ತಿದ್ದರು. ಹಾಸನದ ಸರ್ಕಾರಿ ಬಸ್ ನಿಲ್ದಾಣದ ಸಮೀಪ‌ ಹಂಪ್​ ದಾಟಿ ಬರುವ ವೇಳೆ ಬಸ್​ನಲ್ಲೇ ಮಹಿಳೆಗೆ ಹೆರಿಗೆಯಾಗಿದೆ.

ಹಾಸನ ಸರ್ಕಾರಿ ಬಸ್ ನಿಲ್ದಾಣದಲ್ಲಿರುವ 3-4 ಹಂಪ್ ನೆಗೆದ ವೇಗಕ್ಕೆ KSRTC ಬಸ್​ನಲ್ಲೇ ಸಬೀನಾ ಎಂಬುವರು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಆಂಬುಲೆನ್ಸ್ ಮೂಲಕ ತಾಯಿ ಹಾಗೂ ಮಗುವನ್ನು ಹಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

Published On - 10:13 am, Wed, 19 February 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?