AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪ್​ನಲ್ಲಿ ನೆಗೆದ ವೇಗಕ್ಕೆ ಬಸ್​ನಲ್ಲೇ ಮಹಿಳೆಗೆ ಹೆರಿಗೆ!

ಹಾಸನ: ಚಲಿಸುತ್ತಿದ್ದ KSRTC ಬಸ್​ನಲ್ಲೇ ಮಹಿಳೆಯೊಬ್ಬರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಡರಾತ್ರಿ ಮಡಿಕೇರಿಯಿಂದ ಹುಬ್ಬಳ್ಳಿಗೆ ತೆರಳುವ ಸರ್ಕಾರಿ ಬಸ್​ನಲ್ಲಿ‌ ಗರ್ಭಿಣಿ ಮಹಿಳೆ ಪ್ರಯಾಣ ಮಾಡುತ್ತಿದ್ದರು. ಹಾಸನದ ಸರ್ಕಾರಿ ಬಸ್ ನಿಲ್ದಾಣದ ಸಮೀಪ‌ ಹಂಪ್​ ದಾಟಿ ಬರುವ ವೇಳೆ ಬಸ್​ನಲ್ಲೇ ಮಹಿಳೆಗೆ ಹೆರಿಗೆಯಾಗಿದೆ. ಹಾಸನ ಸರ್ಕಾರಿ ಬಸ್ ನಿಲ್ದಾಣದಲ್ಲಿರುವ 3-4 ಹಂಪ್ ನೆಗೆದ ವೇಗಕ್ಕೆ KSRTC ಬಸ್​ನಲ್ಲೇ ಸಬೀನಾ ಎಂಬುವರು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಆಂಬುಲೆನ್ಸ್ ಮೂಲಕ ತಾಯಿ ಹಾಗೂ ಮಗುವನ್ನು ಹಿಮ್ಸ್ ಆಸ್ಪತ್ರೆಗೆ […]

ಹಂಪ್​ನಲ್ಲಿ ನೆಗೆದ ವೇಗಕ್ಕೆ ಬಸ್​ನಲ್ಲೇ ಮಹಿಳೆಗೆ ಹೆರಿಗೆ!
ಸಾಧು ಶ್ರೀನಾಥ್​
|

Updated on:Feb 19, 2020 | 10:20 AM

Share

ಹಾಸನ: ಚಲಿಸುತ್ತಿದ್ದ KSRTC ಬಸ್​ನಲ್ಲೇ ಮಹಿಳೆಯೊಬ್ಬರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಡರಾತ್ರಿ ಮಡಿಕೇರಿಯಿಂದ ಹುಬ್ಬಳ್ಳಿಗೆ ತೆರಳುವ ಸರ್ಕಾರಿ ಬಸ್​ನಲ್ಲಿ‌ ಗರ್ಭಿಣಿ ಮಹಿಳೆ ಪ್ರಯಾಣ ಮಾಡುತ್ತಿದ್ದರು. ಹಾಸನದ ಸರ್ಕಾರಿ ಬಸ್ ನಿಲ್ದಾಣದ ಸಮೀಪ‌ ಹಂಪ್​ ದಾಟಿ ಬರುವ ವೇಳೆ ಬಸ್​ನಲ್ಲೇ ಮಹಿಳೆಗೆ ಹೆರಿಗೆಯಾಗಿದೆ.

ಹಾಸನ ಸರ್ಕಾರಿ ಬಸ್ ನಿಲ್ದಾಣದಲ್ಲಿರುವ 3-4 ಹಂಪ್ ನೆಗೆದ ವೇಗಕ್ಕೆ KSRTC ಬಸ್​ನಲ್ಲೇ ಸಬೀನಾ ಎಂಬುವರು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಆಂಬುಲೆನ್ಸ್ ಮೂಲಕ ತಾಯಿ ಹಾಗೂ ಮಗುವನ್ನು ಹಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

Published On - 10:13 am, Wed, 19 February 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!