AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯ ಕೇಳಲು ಬಂದಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕನಿಗೆ ಅಮಾನತು ಶಿಕ್ಷೆ

ಮೆಡಿಕಲ್ ಅನ್​ಫಿಟ್ ಸೌಲಭ್ಯ ರದ್ದುಗೊಳಿಸಿದ ಹಿನ್ನಲೆ ಸಚಿವ ನಿರಾಣಿಗೆ ಘೇರಾವ್ ಹಾಕಲು ಕಾರ್ಮಿಕರು ಯತ್ನಿಸಿದ್ದರು. ಜೊತೆಗೆ ಮುರುಗೇಶ್ ನಿರಾಣಿ ಮುಂದೆ ಕಾರ್ಮಿಕರು ತಮ್ಮ ಗೋಳನ್ನು ತೋಡಿಕೊಂಡಿದ್ದರು. ಕಾರ್ಮಿಕರ ಆಕ್ರೋಶ ಕಂಡು ಸಚಿವರು ಸ್ಥಳದಿಂದ ನಿರ್ಗಮಿಸಿದ್ದರು.

ನ್ಯಾಯ ಕೇಳಲು ಬಂದಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕನಿಗೆ ಅಮಾನತು ಶಿಕ್ಷೆ
ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಆಕ್ರೊಶ
sandhya thejappa
| Edited By: |

Updated on:Feb 28, 2021 | 10:36 AM

Share

ರಾಯಚೂರು: ಮೆಡಿಕಲ್ ಅನ್​ಫಿಟ್​ ಸೌಲಭ್ಯ ರದ್ದು ಮಾಡಿದ್ದಕ್ಕಾಗಿ ಕಳೆದ ಶುಕ್ರವಾರ (ಫೆಬ್ರವರಿ 26) ಹಟ್ಟಿ ಚಿನ್ನದ ಗಣಿ ಕಾರ್ಮಿಕರು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರ ವಿರುದ್ಧ ಮುಗಿಬಿದ್ದಿದ್ದರು. ಸಚಿವರನ್ನು ಭೇಟಿಯಾದ ವೇಳೆ ಹಟ್ಟಿ ಚಿನ್ನದ ಗಣಿ ಕಾರ್ಮಿಕರು ನ್ಯಾಯ ನೀಡಿ ಎಂದು ಆಗ್ರಹಿಸಿದರು. ಆದರೆ ಇದೀಗ ನ್ಯಾಯ ಕೇಳಲು ಹೋಗಿದ್ದ ಚಿನ್ನದ ಗಣಿ ತಾಂತ್ರಿಕ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಮಲ್ಲಪ್ಪ ಎಂಬುವವರನ್ನು ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ಅಮಾನತು ಗೊಳಿಸಿ ಮೂರು ದಿನದೊಳಗೆ ನೋಟಿಸ್​ಗೆ ಉತ್ತರಿಸುವಂತೆ ಸೂಚನೆ ನೀಡಿದೆ.

ಮೆಡಿಕಲ್ ಅನ್​ಫಿಟ್ ಸೌಲಭ್ಯ ರದ್ದುಗೊಳಿಸಿದ ಹಿನ್ನಲೆ ಸಚಿವ ನಿರಾಣಿಗೆ ಘೇರಾವ್ ಹಾಕಲು ಕಾರ್ಮಿಕರು ಯತ್ನಿಸಿದ್ದರು. ಜೊತೆಗೆ ಮುರುಗೇಶ್ ನಿರಾಣಿ ಮುಂದೆ ಕಾರ್ಮಿಕರು ತಮ್ಮ ಗೋಳನ್ನು ತೋಡಿಕೊಂಡಿದ್ದರು. ಕಾರ್ಮಿಕರ ಆಕ್ರೋಶ ಕಂಡು ಸಚಿವರು ಸ್ಥಳದಿಂದ ನಿರ್ಗಮಿಸಿದ್ದರು. ಈ ಘಟನೆ ನಡೆದ ಬಳಿಕ ಗಣಿ ತಾಂತ್ರಿಕ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಲ್ಲಪ್ಪ ಎಂಬಾತ ಅಮಾನತುಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದೋಷಾರೋಹಣ ಪತ್ರ

ಇದನ್ನೂ ಓದಿ

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’

ಮರಳು, ಕ್ರಷರ್ ಇಲ್ಲದೆ ನಮ್ಮ ಅಭಿವೃದ್ಧಿಯಾಗಲ್ಲ – ಗಣಿ ಸಚಿವ ಮರುಗೇಶ್ ನಿರಾಣಿ

Published On - 10:32 am, Sun, 28 February 21

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು