AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯ ಕೇಳಲು ಬಂದಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕನಿಗೆ ಅಮಾನತು ಶಿಕ್ಷೆ

ಮೆಡಿಕಲ್ ಅನ್​ಫಿಟ್ ಸೌಲಭ್ಯ ರದ್ದುಗೊಳಿಸಿದ ಹಿನ್ನಲೆ ಸಚಿವ ನಿರಾಣಿಗೆ ಘೇರಾವ್ ಹಾಕಲು ಕಾರ್ಮಿಕರು ಯತ್ನಿಸಿದ್ದರು. ಜೊತೆಗೆ ಮುರುಗೇಶ್ ನಿರಾಣಿ ಮುಂದೆ ಕಾರ್ಮಿಕರು ತಮ್ಮ ಗೋಳನ್ನು ತೋಡಿಕೊಂಡಿದ್ದರು. ಕಾರ್ಮಿಕರ ಆಕ್ರೋಶ ಕಂಡು ಸಚಿವರು ಸ್ಥಳದಿಂದ ನಿರ್ಗಮಿಸಿದ್ದರು.

ನ್ಯಾಯ ಕೇಳಲು ಬಂದಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕನಿಗೆ ಅಮಾನತು ಶಿಕ್ಷೆ
ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಆಕ್ರೊಶ
sandhya thejappa
| Edited By: |

Updated on:Feb 28, 2021 | 10:36 AM

Share

ರಾಯಚೂರು: ಮೆಡಿಕಲ್ ಅನ್​ಫಿಟ್​ ಸೌಲಭ್ಯ ರದ್ದು ಮಾಡಿದ್ದಕ್ಕಾಗಿ ಕಳೆದ ಶುಕ್ರವಾರ (ಫೆಬ್ರವರಿ 26) ಹಟ್ಟಿ ಚಿನ್ನದ ಗಣಿ ಕಾರ್ಮಿಕರು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರ ವಿರುದ್ಧ ಮುಗಿಬಿದ್ದಿದ್ದರು. ಸಚಿವರನ್ನು ಭೇಟಿಯಾದ ವೇಳೆ ಹಟ್ಟಿ ಚಿನ್ನದ ಗಣಿ ಕಾರ್ಮಿಕರು ನ್ಯಾಯ ನೀಡಿ ಎಂದು ಆಗ್ರಹಿಸಿದರು. ಆದರೆ ಇದೀಗ ನ್ಯಾಯ ಕೇಳಲು ಹೋಗಿದ್ದ ಚಿನ್ನದ ಗಣಿ ತಾಂತ್ರಿಕ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಮಲ್ಲಪ್ಪ ಎಂಬುವವರನ್ನು ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ಅಮಾನತು ಗೊಳಿಸಿ ಮೂರು ದಿನದೊಳಗೆ ನೋಟಿಸ್​ಗೆ ಉತ್ತರಿಸುವಂತೆ ಸೂಚನೆ ನೀಡಿದೆ.

ಮೆಡಿಕಲ್ ಅನ್​ಫಿಟ್ ಸೌಲಭ್ಯ ರದ್ದುಗೊಳಿಸಿದ ಹಿನ್ನಲೆ ಸಚಿವ ನಿರಾಣಿಗೆ ಘೇರಾವ್ ಹಾಕಲು ಕಾರ್ಮಿಕರು ಯತ್ನಿಸಿದ್ದರು. ಜೊತೆಗೆ ಮುರುಗೇಶ್ ನಿರಾಣಿ ಮುಂದೆ ಕಾರ್ಮಿಕರು ತಮ್ಮ ಗೋಳನ್ನು ತೋಡಿಕೊಂಡಿದ್ದರು. ಕಾರ್ಮಿಕರ ಆಕ್ರೋಶ ಕಂಡು ಸಚಿವರು ಸ್ಥಳದಿಂದ ನಿರ್ಗಮಿಸಿದ್ದರು. ಈ ಘಟನೆ ನಡೆದ ಬಳಿಕ ಗಣಿ ತಾಂತ್ರಿಕ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಲ್ಲಪ್ಪ ಎಂಬಾತ ಅಮಾನತುಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದೋಷಾರೋಹಣ ಪತ್ರ

ಇದನ್ನೂ ಓದಿ

ಯಲಹಂಕ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ಮನೆ ACB ರೇಡ್; ಮನೆಯಲ್ಲಿ ‘ಚಿನ್ನದ ಗಣಿ’

ಮರಳು, ಕ್ರಷರ್ ಇಲ್ಲದೆ ನಮ್ಮ ಅಭಿವೃದ್ಧಿಯಾಗಲ್ಲ – ಗಣಿ ಸಚಿವ ಮರುಗೇಶ್ ನಿರಾಣಿ

Published On - 10:32 am, Sun, 28 February 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?