AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು

ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿದು ಸಾವನ್ನಪ್ಪಿದೆ. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಿಲ್ಲ.

ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು
ಹೋರಿ ಹಬ್ಬದ ವೇಳೆ ಕೆರೆಗೆ ಜಿಗಿದ ಹೋರಿ
preethi shettigar
| Edited By: |

Updated on:Dec 27, 2020 | 6:22 PM

Share

ಹಾವೇರಿ: ಹೋರಿ ಹಬ್ಬದ ಆಚರಣೆ ಸಂದರ್ಭದಲ್ಲಿ ಮಿಂಚಿನ ಓಟ ಓಡುತ್ತಲೇ ಕೆರೆಗೆ ಬಿದ್ದು ಹೋರಿಯೊಂದು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದಲ್ಲಿ ನಡೆದಿದೆ.

ಅಖಾಡದಲ್ಲಿ ಓಡಿ ಬರುತ್ತಿದ್ದ ಹೋರಿಯನ್ನು ನೋಡುತ್ತಾ ನಿಂತವರು ಯದ್ವಾತದ್ವಾ ಓಡಿದರು. ಈ ವೇಳೆ ಎತ್ತ ಓಡುವುದೆಂದು ದಿಕ್ಕು ತೋಚದೆ ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿಯಿತು. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಹೋರಿ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದು, ಓಟದ ವೇಳೆ ನೀರಿಗೆ ಹೋರಿ ಜಿಗಿದ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗ್ರಾಮಸ್ಥರು ಹೋರಿ ರಕ್ಷಣೆ ಮಾಡಲು ಪ್ರಯತ್ನಿಸುತ್ತಿರುವ ದೃಶ್ಯ

ನೀರಿಗೆ ಜಿಗಿದು ಸಾವನ್ನಪ್ಪಿದ ಹೋರಿ

ಹೋರಿ ನೀರಿಗೆ ಬಿದ್ದ ಚಿತ್ರಣ

ಹೋರಿ ಹಬ್ಬದ ವಿಶೇಷ: ಹೋರಿಗಳು ಮಿಂಚಿನ ಓಟ ಓಡಿದ್ದು ಎಲ್ಲಿ ಗೊತ್ತಾ?

Published On - 6:22 pm, Sun, 27 December 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?