AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು

ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿದು ಸಾವನ್ನಪ್ಪಿದೆ. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಿಲ್ಲ.

ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು
ಹೋರಿ ಹಬ್ಬದ ವೇಳೆ ಕೆರೆಗೆ ಜಿಗಿದ ಹೋರಿ
preethi shettigar
| Edited By: |

Updated on:Dec 27, 2020 | 6:22 PM

Share

ಹಾವೇರಿ: ಹೋರಿ ಹಬ್ಬದ ಆಚರಣೆ ಸಂದರ್ಭದಲ್ಲಿ ಮಿಂಚಿನ ಓಟ ಓಡುತ್ತಲೇ ಕೆರೆಗೆ ಬಿದ್ದು ಹೋರಿಯೊಂದು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದಲ್ಲಿ ನಡೆದಿದೆ.

ಅಖಾಡದಲ್ಲಿ ಓಡಿ ಬರುತ್ತಿದ್ದ ಹೋರಿಯನ್ನು ನೋಡುತ್ತಾ ನಿಂತವರು ಯದ್ವಾತದ್ವಾ ಓಡಿದರು. ಈ ವೇಳೆ ಎತ್ತ ಓಡುವುದೆಂದು ದಿಕ್ಕು ತೋಚದೆ ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿಯಿತು. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಹೋರಿ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದು, ಓಟದ ವೇಳೆ ನೀರಿಗೆ ಹೋರಿ ಜಿಗಿದ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗ್ರಾಮಸ್ಥರು ಹೋರಿ ರಕ್ಷಣೆ ಮಾಡಲು ಪ್ರಯತ್ನಿಸುತ್ತಿರುವ ದೃಶ್ಯ

ನೀರಿಗೆ ಜಿಗಿದು ಸಾವನ್ನಪ್ಪಿದ ಹೋರಿ

ಹೋರಿ ನೀರಿಗೆ ಬಿದ್ದ ಚಿತ್ರಣ

ಹೋರಿ ಹಬ್ಬದ ವಿಶೇಷ: ಹೋರಿಗಳು ಮಿಂಚಿನ ಓಟ ಓಡಿದ್ದು ಎಲ್ಲಿ ಗೊತ್ತಾ?

Published On - 6:22 pm, Sun, 27 December 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?