AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು

ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿದು ಸಾವನ್ನಪ್ಪಿದೆ. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಿಲ್ಲ.

ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು
ಹೋರಿ ಹಬ್ಬದ ವೇಳೆ ಕೆರೆಗೆ ಜಿಗಿದ ಹೋರಿ
preethi shettigar
| Edited By: |

Updated on:Dec 27, 2020 | 6:22 PM

Share

ಹಾವೇರಿ: ಹೋರಿ ಹಬ್ಬದ ಆಚರಣೆ ಸಂದರ್ಭದಲ್ಲಿ ಮಿಂಚಿನ ಓಟ ಓಡುತ್ತಲೇ ಕೆರೆಗೆ ಬಿದ್ದು ಹೋರಿಯೊಂದು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದಲ್ಲಿ ನಡೆದಿದೆ.

ಅಖಾಡದಲ್ಲಿ ಓಡಿ ಬರುತ್ತಿದ್ದ ಹೋರಿಯನ್ನು ನೋಡುತ್ತಾ ನಿಂತವರು ಯದ್ವಾತದ್ವಾ ಓಡಿದರು. ಈ ವೇಳೆ ಎತ್ತ ಓಡುವುದೆಂದು ದಿಕ್ಕು ತೋಚದೆ ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿಯಿತು. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಹೋರಿ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದು, ಓಟದ ವೇಳೆ ನೀರಿಗೆ ಹೋರಿ ಜಿಗಿದ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗ್ರಾಮಸ್ಥರು ಹೋರಿ ರಕ್ಷಣೆ ಮಾಡಲು ಪ್ರಯತ್ನಿಸುತ್ತಿರುವ ದೃಶ್ಯ

ನೀರಿಗೆ ಜಿಗಿದು ಸಾವನ್ನಪ್ಪಿದ ಹೋರಿ

ಹೋರಿ ನೀರಿಗೆ ಬಿದ್ದ ಚಿತ್ರಣ

ಹೋರಿ ಹಬ್ಬದ ವಿಶೇಷ: ಹೋರಿಗಳು ಮಿಂಚಿನ ಓಟ ಓಡಿದ್ದು ಎಲ್ಲಿ ಗೊತ್ತಾ?

Published On - 6:22 pm, Sun, 27 December 20

Follow Us
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!