AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು

ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿದು ಸಾವನ್ನಪ್ಪಿದೆ. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಿಲ್ಲ.

ಹೋರಿ ಹಬ್ಬದಲ್ಲಿ ಅವಘಡ: ಓಟದ ವೇಳೆ ನೀರಿಗೆ ಜಿಗಿದು ಹೋರಿ ಸಾವು
ಹೋರಿ ಹಬ್ಬದ ವೇಳೆ ಕೆರೆಗೆ ಜಿಗಿದ ಹೋರಿ
preethi shettigar
| Edited By: |

Updated on:Dec 27, 2020 | 6:22 PM

Share

ಹಾವೇರಿ: ಹೋರಿ ಹಬ್ಬದ ಆಚರಣೆ ಸಂದರ್ಭದಲ್ಲಿ ಮಿಂಚಿನ ಓಟ ಓಡುತ್ತಲೇ ಕೆರೆಗೆ ಬಿದ್ದು ಹೋರಿಯೊಂದು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದಲ್ಲಿ ನಡೆದಿದೆ.

ಅಖಾಡದಲ್ಲಿ ಓಡಿ ಬರುತ್ತಿದ್ದ ಹೋರಿಯನ್ನು ನೋಡುತ್ತಾ ನಿಂತವರು ಯದ್ವಾತದ್ವಾ ಓಡಿದರು. ಈ ವೇಳೆ ಎತ್ತ ಓಡುವುದೆಂದು ದಿಕ್ಕು ತೋಚದೆ ಅರಳೀಕಟ್ಟಿ ಗ್ರಾಮದ ವರದನಾಯಕ ಎಂಬ ಹೆಸರಿನ ಹೋರಿ ಕೆರೆಗೆ ಜಿಗಿಯಿತು. ಹೋರಿ ಉಳಿಸಲು ಸ್ಥಳೀಯರು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಹೋರಿ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದು, ಓಟದ ವೇಳೆ ನೀರಿಗೆ ಹೋರಿ ಜಿಗಿದ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗ್ರಾಮಸ್ಥರು ಹೋರಿ ರಕ್ಷಣೆ ಮಾಡಲು ಪ್ರಯತ್ನಿಸುತ್ತಿರುವ ದೃಶ್ಯ

ನೀರಿಗೆ ಜಿಗಿದು ಸಾವನ್ನಪ್ಪಿದ ಹೋರಿ

ಹೋರಿ ನೀರಿಗೆ ಬಿದ್ದ ಚಿತ್ರಣ

ಹೋರಿ ಹಬ್ಬದ ವಿಶೇಷ: ಹೋರಿಗಳು ಮಿಂಚಿನ ಓಟ ಓಡಿದ್ದು ಎಲ್ಲಿ ಗೊತ್ತಾ?

Published On - 6:22 pm, Sun, 27 December 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ