AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri News: ಶೂನ್ಯ ದಾಖಲಾತಿ; ಹಾವೇರಿ ಜಿಲ್ಲೆಯಲ್ಲಿ 23 ಶಾಲೆಗಳು ಬಂದ್​

ಹಾವೇರಿ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಶೂನ್ಯ ವಿದ್ಯಾರ್ಥಿಗಳ ದಾಖಲಾತಿಯಿಂದಾಗಿ 23 ಶಾಲೆಗಳು ಬಾಗಿಲು ಮುಚ್ಚಿವೆ.

Haveri News: ಶೂನ್ಯ ದಾಖಲಾತಿ; ಹಾವೇರಿ ಜಿಲ್ಲೆಯಲ್ಲಿ 23 ಶಾಲೆಗಳು ಬಂದ್​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jun 11, 2023 | 1:51 PM

Share

ಹಾವೇರಿ: ಜೂನ್​​ ತಿಂಗಳು ಶಾಲೆಗಳು (School) ಆರಂಭವಾಗಿದ್ದು, ಮಕ್ಕಳು ಮರಳಿ ಶಾಲೆಗೆ ತೆರಳುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಕೆಲವು ಶಾಲೆಗಳ ಬಾಗಿಲು ತೆರೆದಿಲ್ಲ. ಹೌದು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಶೂನ್ಯ ವಿದ್ಯಾರ್ಥಿಗಳ (Students) ದಾಖಲಾತಿಯಿಂದಾಗಿ 19 ಕನ್ನಡ ಮಾಧ್ಯಮ ಮತ್ತು 4 ಆಂಗ್ಲ ಮಾಧ್ಯಮ ಸೇರಿದಂತೆ 23 ಶಾಲೆಗಳು ಮುಚ್ಚಲ್ಪಟ್ಟಿವೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 2 ಸರಕಾರಿ, 4 ಅನುದಾನಿತ ಹಾಗೂ 17 ಅನುದಾನ ರಹಿತ ಶಾಲೆಗಳು ಮುಚ್ಚಿವೆ.

ಶಾಲಾ ಆಡಳಿತ ಮಂಡಳಿಗಳ ನಿರೀಕ್ಷೆಗೆ ವಿರುದ್ಧವಾಗಿ ಕೊರೊನಾ ನಂತರ ದಾಖಲಾತಿಯಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ನಗರ ಪ್ರದೇಶಗಳಲ್ಲಿ 12 ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 11 ಶಾಲೆಗಳನ್ನು ಮುಚ್ಚಲಾಗಿದೆ. ವರದಿಗಳ ಪ್ರಕಾರ, 13 ಸರ್ಕಾರಿ ಮತ್ತು 3 ಅನುದಾನರಹಿತ ಶಾಲೆಗಳು ಹತ್ತಕ್ಕಿಂತ ಕಡಿಮೆ ವಿದ್ಯಾರ್ಥಿಗಳನ್ನು ಹೊಂದಿದ್ದವು.

ಹಾವೇರಿ ಮತ್ತು ಬ್ಯಾಡಗಿ ನಗರ ಹೊರತುಪಡಿಸಿ ಉಳಿದ ಎಲ್ಲಾ ಆರು ತಾಲೂಕುಗಳಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದು, ರಾಣೆಬೆನ್ನೂರು ಒಂದರಲ್ಲೇ 9 ಶಾಲೆಗಳು ಮುಚ್ಚಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?