Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ. ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು […]

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್
Follow us
ಆಯೇಷಾ ಬಾನು
| Updated By:

Updated on:Jul 27, 2020 | 10:24 PM

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ.

ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು ಮತ್ತು ಹಾವೇರಿ ಸಂಚಾರಿ ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಲಾಗಿದೆ.

Published On - 2:22 pm, Mon, 27 July 20

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ