AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ. ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು […]

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 27, 2020 | 10:24 PM

Share

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ.

ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು ಮತ್ತು ಹಾವೇರಿ ಸಂಚಾರಿ ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಲಾಗಿದೆ.

Published On - 2:22 pm, Mon, 27 July 20

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್