AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ. ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು […]

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 27, 2020 | 10:24 PM

Share

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ.

ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು ಮತ್ತು ಹಾವೇರಿ ಸಂಚಾರಿ ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಲಾಗಿದೆ.

Published On - 2:22 pm, Mon, 27 July 20

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ