AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ. ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು […]

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್
ಆಯೇಷಾ ಬಾನು
| Edited By: |

Updated on:Jul 27, 2020 | 10:24 PM

Share

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ.

ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು ಮತ್ತು ಹಾವೇರಿ ಸಂಚಾರಿ ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಲಾಗಿದೆ.

Published On - 2:22 pm, Mon, 27 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ