AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ. ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು […]

ಖಾಕಿ ವಿರುದ್ಧ ಕೊರೊನಾ ಅಟ್ಟಹಾಸ, ಮೂರು ಠಾಣೆಗಳು ಸೀಲ್​ಡೌನ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 27, 2020 | 10:24 PM

Share

ಹಾವೇರಿ: ಮಹಾಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳನ್ನ ಬೆನ್ನು ಬಿಡದೆ ಕಾಡ್ತಿದೆ. ಕೊರೊನಾ ವಿರುದ್ಧ ಹೋರಾಡಲು ನಿಂತವರ ಕೈಕಟ್ಟಿ ಹಾಕಿದೆ.

ಹಾವೇರಿ ಜಿಲ್ಲೆಯ ಕುಮಾರಪಟ್ಟಣ, ಹಿರೇಕೆರೂರು, ಕಾಗಿನೆಲೆ ಮತ್ತು ಹಾವೇರಿ ಸಂಚಾರಿ ಠಾಣೆಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ. ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್​ಗಳು, ಹಾವೇರಿ ಸಂಚಾರಿ ಠಾಣೆಯ ಓರ್ವ ಕಾನ್ಸ್ಟೇಬಲ್, ಕಾಗಿನೆಲೆ ಪೊಲೀಸ್ ಠಾಣೆಯ ಓರ್ವ ಕಾನ್ಸ್ಟೇಬಲ್ ಹಾಗೂ ಕುಮಾರಪಟ್ಟಣ ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕುಮಾರಪಟ್ಟಣ, ಹಿರೇಕೆರೂರು ಮತ್ತು ಹಾವೇರಿ ಸಂಚಾರಿ ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಲಾಗಿದೆ.

Published On - 2:22 pm, Mon, 27 July 20

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ