AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ: ಸಿಎಂ ಬೊಮ್ಮಾಯಿ ಘೋಷಣೆ

ಶೀಘ್ರದಲ್ಲೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಶೀಘ್ರವೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ: ಸಿಎಂ ಬೊಮ್ಮಾಯಿ ಘೋಷಣೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Nov 08, 2022 | 6:20 PM

Share

ಹಾವೇರಿ: ಶೀಘ್ರದಲ್ಲೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಣೆ ಮಾಡಿದ್ದಾರೆ. ಇಂದು (ನ. 8) ಬ್ಯಾಡಗಿಯಲ್ಲಿ ನಡೆದ ಪಕ್ಷದ ಜನಸಂಕಲ್ಪ (Jan Sankalp yatra) ಸಮಾವೇಶದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರತಿ ಮನೆಗೆ ಕುಡಿಯುವ ನೀರು ಪೂರೈಸುವ ಕೆಲಸ ಮಾಡುತ್ತಿದ್ದೇವೆ. ಯಾವುದೇ ಸರ್ಕಾರ ಇಂತಹ ಕೆಲಸ ಮಾಡಲು ಸಿದ್ಧವಿರಲಿಲ್ಲ. ಶುದ್ಧ ಕುಡಿಯುವ ನೀರು ಕೊಡುವ ತಾಕತ್ ಕಾಂಗ್ರೆಸ್​ಗೆ ಇರಲಿಲ್ಲ. ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರ ಖಾತೆ ಹಣ ಹಾಕಲಾಗುತ್ತಿದೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಿದ್ದೇವೆ ಎಂದು ತಮ್ಮ ಯೋಜನೆಗಳ ಕುರಿತು ತಿಳಿಸಿದರು.

ಮುಂದುವರೆದು ಕುರಿಗಾಹಿಗಳಿಗೆ ಸಹಾಯ ಮಾಡುವ ಕೆಲಸ ಮಾಡುತ್ತಿದ್ದೇವೆ. SC, ST ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತೇವೆ. 2023ಕ್ಕೆ ಮತ್ತೊಮ್ಮೆ ಬಿಜೆಪಿಯ ಕಮಲ‌ ಅರಳಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.

ಜನಸಂಕಲ್ಪ ಯಾತ್ರೆಯಲ್ಲೇ  ಟಿಕೆಟ್​ಗೆ ಬೇಡಿಕೆ ಇಟ್ಟ ಸುರೇಶಗೌಡ ಪಾಟೀಲ

ಮುಂದಿನ ಚುನಾವಣೆಗೆ ನಾನೂ ಆಕಾಂಕ್ಷಿಯಾಗಿದ್ದೇನೆ  ಟಿಕೆಟ್ ನೀಡಿದ್ದೇ ಆದರೆ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವೆ ಎಂದು ಜನಸಂಕಲ್ಪ ಯಾತ್ರೆಯಲ್ಲೇ ಮಾಜಿ ಶಾಸಕ ಸುರೇಶಗೌಡ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮುಂದೆ ಟಿಕೆಟ್​​ಗೆ  ಬೇಡಿಕೆ ಇಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Tue, 8 November 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​