AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ: ಸಿಎಂ ಬೊಮ್ಮಾಯಿ ಘೋಷಣೆ

ಶೀಘ್ರದಲ್ಲೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಶೀಘ್ರವೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ: ಸಿಎಂ ಬೊಮ್ಮಾಯಿ ಘೋಷಣೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ವಿವೇಕ ಬಿರಾದಾರ|

Updated on:Nov 08, 2022 | 6:20 PM

Share

ಹಾವೇರಿ: ಶೀಘ್ರದಲ್ಲೇ ಸಾಂಬಾರ್ ಮಂಡಳಿ, ಮೆಣಸಿನಕಾಯಿ ಸಂಸ್ಕರಣಾ ಘಟಕ ಪ್ರಾರಂಭ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಣೆ ಮಾಡಿದ್ದಾರೆ. ಇಂದು (ನ. 8) ಬ್ಯಾಡಗಿಯಲ್ಲಿ ನಡೆದ ಪಕ್ಷದ ಜನಸಂಕಲ್ಪ (Jan Sankalp yatra) ಸಮಾವೇಶದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರತಿ ಮನೆಗೆ ಕುಡಿಯುವ ನೀರು ಪೂರೈಸುವ ಕೆಲಸ ಮಾಡುತ್ತಿದ್ದೇವೆ. ಯಾವುದೇ ಸರ್ಕಾರ ಇಂತಹ ಕೆಲಸ ಮಾಡಲು ಸಿದ್ಧವಿರಲಿಲ್ಲ. ಶುದ್ಧ ಕುಡಿಯುವ ನೀರು ಕೊಡುವ ತಾಕತ್ ಕಾಂಗ್ರೆಸ್​ಗೆ ಇರಲಿಲ್ಲ. ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರ ಖಾತೆ ಹಣ ಹಾಕಲಾಗುತ್ತಿದೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಿದ್ದೇವೆ ಎಂದು ತಮ್ಮ ಯೋಜನೆಗಳ ಕುರಿತು ತಿಳಿಸಿದರು.

ಮುಂದುವರೆದು ಕುರಿಗಾಹಿಗಳಿಗೆ ಸಹಾಯ ಮಾಡುವ ಕೆಲಸ ಮಾಡುತ್ತಿದ್ದೇವೆ. SC, ST ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತೇವೆ. 2023ಕ್ಕೆ ಮತ್ತೊಮ್ಮೆ ಬಿಜೆಪಿಯ ಕಮಲ‌ ಅರಳಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು.

ಜನಸಂಕಲ್ಪ ಯಾತ್ರೆಯಲ್ಲೇ  ಟಿಕೆಟ್​ಗೆ ಬೇಡಿಕೆ ಇಟ್ಟ ಸುರೇಶಗೌಡ ಪಾಟೀಲ

ಮುಂದಿನ ಚುನಾವಣೆಗೆ ನಾನೂ ಆಕಾಂಕ್ಷಿಯಾಗಿದ್ದೇನೆ  ಟಿಕೆಟ್ ನೀಡಿದ್ದೇ ಆದರೆ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವೆ ಎಂದು ಜನಸಂಕಲ್ಪ ಯಾತ್ರೆಯಲ್ಲೇ ಮಾಜಿ ಶಾಸಕ ಸುರೇಶಗೌಡ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮುಂದೆ ಟಿಕೆಟ್​​ಗೆ  ಬೇಡಿಕೆ ಇಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Tue, 8 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ