AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shi ಈಗ ಹಲ್ಲು ಕಿತ್ತ ಹಾವಿನಂತೆ, ಏಕಾಂಗಿಯೂ ಆಗಿದ್ದಾರೆ -ರೇಣುಕಾಚಾರ್ಯ

ಹಾವೇರಿ: ಡಿಕೆಶಿ ಮೇಲೆ ಒಂದೂ ಕೇಸ್ ಇಲ್ಲವೆ? ಡಿ.ಕೆ.ಶಿವಕುಮಾರ್ ಈಗ ಹಲ್ಲು ಕಿತ್ತ ಹಾವಿನಂತಾಗಿದ್ದಾರೆ. ಅವರು ಕೂಡ ಏಕಾಂಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಅಭ್ಯರ್ಥಿ ಅರುಣ್ ಮೇಲೆ ಕೇಸ್​ಗಳಿವೆ. ಆದ್ರೂ ಬಿಜೆಪಿ ಟಿಕೆಟ್ ನೀಡಿದೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ನಾವು ಎದೆ ತಟ್ಟಿ ಹಿಂದೂ ಅಂತಾ ಹೇಳಿಕೊಳ್ತೇವೆ. ಆದರೆ ಜಾತಿ ರಾಜಕಾರಣ ಮಾಡುತ್ತಿರೋದು ಯಾರು? ಟಿಪ್ಪು ಜಯಂತಿ ಮಾಡಿದವರು ಯಾರು? ನೀವು ಜಾತಿವಾದಿಗಳು, ನಾವಲ್ಲ ಎಂದು ಡಿಕೆಶಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ […]

DK Shi ಈಗ ಹಲ್ಲು ಕಿತ್ತ ಹಾವಿನಂತೆ, ಏಕಾಂಗಿಯೂ ಆಗಿದ್ದಾರೆ -ರೇಣುಕಾಚಾರ್ಯ
ಸಾಧು ಶ್ರೀನಾಥ್​
|

Updated on: Dec 02, 2019 | 12:10 PM

Share

ಹಾವೇರಿ: ಡಿಕೆಶಿ ಮೇಲೆ ಒಂದೂ ಕೇಸ್ ಇಲ್ಲವೆ? ಡಿ.ಕೆ.ಶಿವಕುಮಾರ್ ಈಗ ಹಲ್ಲು ಕಿತ್ತ ಹಾವಿನಂತಾಗಿದ್ದಾರೆ. ಅವರು ಕೂಡ ಏಕಾಂಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಅಭ್ಯರ್ಥಿ ಅರುಣ್ ಮೇಲೆ ಕೇಸ್​ಗಳಿವೆ. ಆದ್ರೂ ಬಿಜೆಪಿ ಟಿಕೆಟ್ ನೀಡಿದೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

ನಾವು ಎದೆ ತಟ್ಟಿ ಹಿಂದೂ ಅಂತಾ ಹೇಳಿಕೊಳ್ತೇವೆ. ಆದರೆ ಜಾತಿ ರಾಜಕಾರಣ ಮಾಡುತ್ತಿರೋದು ಯಾರು? ಟಿಪ್ಪು ಜಯಂತಿ ಮಾಡಿದವರು ಯಾರು? ನೀವು ಜಾತಿವಾದಿಗಳು, ನಾವಲ್ಲ ಎಂದು ಡಿಕೆಶಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಡಿಕೆಶಿ ಓರ್ವ ಮಹತ್ವಾಕಾಂಕ್ಷಿ ರಾಜಕಾರಣಿ, ವೈಯಕ್ತಿಕವಾಗಿ ಅವರ ಬಗ್ಗೆ ಗೌರವವಿದೆ. ಇದೀಗ ಡಿಕೆಶಿ ಜೆಡಿಎಸ್ ಸಹಾಯ ಪಡೆಯಲು ನಿರ್ಧರಿಸಿದ್ದಾರೆ. ಆ ಮೂಲಕ ಸಿಎಂ ಆಗಲು ಡಿ.ಕೆ.ಶಿವಕುಮಾರ್ ಯತ್ನಿಸುತ್ತಿದ್ದಾರೆ ಎಂದರು.

ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?