Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shi ಈಗ ಹಲ್ಲು ಕಿತ್ತ ಹಾವಿನಂತೆ, ಏಕಾಂಗಿಯೂ ಆಗಿದ್ದಾರೆ -ರೇಣುಕಾಚಾರ್ಯ

ಹಾವೇರಿ: ಡಿಕೆಶಿ ಮೇಲೆ ಒಂದೂ ಕೇಸ್ ಇಲ್ಲವೆ? ಡಿ.ಕೆ.ಶಿವಕುಮಾರ್ ಈಗ ಹಲ್ಲು ಕಿತ್ತ ಹಾವಿನಂತಾಗಿದ್ದಾರೆ. ಅವರು ಕೂಡ ಏಕಾಂಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಅಭ್ಯರ್ಥಿ ಅರುಣ್ ಮೇಲೆ ಕೇಸ್​ಗಳಿವೆ. ಆದ್ರೂ ಬಿಜೆಪಿ ಟಿಕೆಟ್ ನೀಡಿದೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ನಾವು ಎದೆ ತಟ್ಟಿ ಹಿಂದೂ ಅಂತಾ ಹೇಳಿಕೊಳ್ತೇವೆ. ಆದರೆ ಜಾತಿ ರಾಜಕಾರಣ ಮಾಡುತ್ತಿರೋದು ಯಾರು? ಟಿಪ್ಪು ಜಯಂತಿ ಮಾಡಿದವರು ಯಾರು? ನೀವು ಜಾತಿವಾದಿಗಳು, ನಾವಲ್ಲ ಎಂದು ಡಿಕೆಶಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ […]

DK Shi ಈಗ ಹಲ್ಲು ಕಿತ್ತ ಹಾವಿನಂತೆ, ಏಕಾಂಗಿಯೂ ಆಗಿದ್ದಾರೆ -ರೇಣುಕಾಚಾರ್ಯ
Follow us
ಸಾಧು ಶ್ರೀನಾಥ್​
|

Updated on: Dec 02, 2019 | 12:10 PM

ಹಾವೇರಿ: ಡಿಕೆಶಿ ಮೇಲೆ ಒಂದೂ ಕೇಸ್ ಇಲ್ಲವೆ? ಡಿ.ಕೆ.ಶಿವಕುಮಾರ್ ಈಗ ಹಲ್ಲು ಕಿತ್ತ ಹಾವಿನಂತಾಗಿದ್ದಾರೆ. ಅವರು ಕೂಡ ಏಕಾಂಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಅಭ್ಯರ್ಥಿ ಅರುಣ್ ಮೇಲೆ ಕೇಸ್​ಗಳಿವೆ. ಆದ್ರೂ ಬಿಜೆಪಿ ಟಿಕೆಟ್ ನೀಡಿದೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

ನಾವು ಎದೆ ತಟ್ಟಿ ಹಿಂದೂ ಅಂತಾ ಹೇಳಿಕೊಳ್ತೇವೆ. ಆದರೆ ಜಾತಿ ರಾಜಕಾರಣ ಮಾಡುತ್ತಿರೋದು ಯಾರು? ಟಿಪ್ಪು ಜಯಂತಿ ಮಾಡಿದವರು ಯಾರು? ನೀವು ಜಾತಿವಾದಿಗಳು, ನಾವಲ್ಲ ಎಂದು ಡಿಕೆಶಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಡಿಕೆಶಿ ಓರ್ವ ಮಹತ್ವಾಕಾಂಕ್ಷಿ ರಾಜಕಾರಣಿ, ವೈಯಕ್ತಿಕವಾಗಿ ಅವರ ಬಗ್ಗೆ ಗೌರವವಿದೆ. ಇದೀಗ ಡಿಕೆಶಿ ಜೆಡಿಎಸ್ ಸಹಾಯ ಪಡೆಯಲು ನಿರ್ಧರಿಸಿದ್ದಾರೆ. ಆ ಮೂಲಕ ಸಿಎಂ ಆಗಲು ಡಿ.ಕೆ.ಶಿವಕುಮಾರ್ ಯತ್ನಿಸುತ್ತಿದ್ದಾರೆ ಎಂದರು.

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ