AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shi ಈಗ ಹಲ್ಲು ಕಿತ್ತ ಹಾವಿನಂತೆ, ಏಕಾಂಗಿಯೂ ಆಗಿದ್ದಾರೆ -ರೇಣುಕಾಚಾರ್ಯ

ಹಾವೇರಿ: ಡಿಕೆಶಿ ಮೇಲೆ ಒಂದೂ ಕೇಸ್ ಇಲ್ಲವೆ? ಡಿ.ಕೆ.ಶಿವಕುಮಾರ್ ಈಗ ಹಲ್ಲು ಕಿತ್ತ ಹಾವಿನಂತಾಗಿದ್ದಾರೆ. ಅವರು ಕೂಡ ಏಕಾಂಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಅಭ್ಯರ್ಥಿ ಅರುಣ್ ಮೇಲೆ ಕೇಸ್​ಗಳಿವೆ. ಆದ್ರೂ ಬಿಜೆಪಿ ಟಿಕೆಟ್ ನೀಡಿದೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ನಾವು ಎದೆ ತಟ್ಟಿ ಹಿಂದೂ ಅಂತಾ ಹೇಳಿಕೊಳ್ತೇವೆ. ಆದರೆ ಜಾತಿ ರಾಜಕಾರಣ ಮಾಡುತ್ತಿರೋದು ಯಾರು? ಟಿಪ್ಪು ಜಯಂತಿ ಮಾಡಿದವರು ಯಾರು? ನೀವು ಜಾತಿವಾದಿಗಳು, ನಾವಲ್ಲ ಎಂದು ಡಿಕೆಶಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ […]

DK Shi ಈಗ ಹಲ್ಲು ಕಿತ್ತ ಹಾವಿನಂತೆ, ಏಕಾಂಗಿಯೂ ಆಗಿದ್ದಾರೆ -ರೇಣುಕಾಚಾರ್ಯ
ಸಾಧು ಶ್ರೀನಾಥ್​
|

Updated on: Dec 02, 2019 | 12:10 PM

Share

ಹಾವೇರಿ: ಡಿಕೆಶಿ ಮೇಲೆ ಒಂದೂ ಕೇಸ್ ಇಲ್ಲವೆ? ಡಿ.ಕೆ.ಶಿವಕುಮಾರ್ ಈಗ ಹಲ್ಲು ಕಿತ್ತ ಹಾವಿನಂತಾಗಿದ್ದಾರೆ. ಅವರು ಕೂಡ ಏಕಾಂಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಅಭ್ಯರ್ಥಿ ಅರುಣ್ ಮೇಲೆ ಕೇಸ್​ಗಳಿವೆ. ಆದ್ರೂ ಬಿಜೆಪಿ ಟಿಕೆಟ್ ನೀಡಿದೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

ನಾವು ಎದೆ ತಟ್ಟಿ ಹಿಂದೂ ಅಂತಾ ಹೇಳಿಕೊಳ್ತೇವೆ. ಆದರೆ ಜಾತಿ ರಾಜಕಾರಣ ಮಾಡುತ್ತಿರೋದು ಯಾರು? ಟಿಪ್ಪು ಜಯಂತಿ ಮಾಡಿದವರು ಯಾರು? ನೀವು ಜಾತಿವಾದಿಗಳು, ನಾವಲ್ಲ ಎಂದು ಡಿಕೆಶಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಡಿಕೆಶಿ ಓರ್ವ ಮಹತ್ವಾಕಾಂಕ್ಷಿ ರಾಜಕಾರಣಿ, ವೈಯಕ್ತಿಕವಾಗಿ ಅವರ ಬಗ್ಗೆ ಗೌರವವಿದೆ. ಇದೀಗ ಡಿಕೆಶಿ ಜೆಡಿಎಸ್ ಸಹಾಯ ಪಡೆಯಲು ನಿರ್ಧರಿಸಿದ್ದಾರೆ. ಆ ಮೂಲಕ ಸಿಎಂ ಆಗಲು ಡಿ.ಕೆ.ಶಿವಕುಮಾರ್ ಯತ್ನಿಸುತ್ತಿದ್ದಾರೆ ಎಂದರು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ