AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನಪದ ಜಾತ್ರೆಯಲ್ಲಿ ಕಿಕ್ಕೇರಿಸೋ ದಂಗಲ್, ಗೆದ್ದು ಬೀಗಿದ ಕುಸ್ತಿಪಟುಗಳು!

ಹಾವೇರಿ: ಅಖಾಡ ಯಾವುದೇ ಇರಲಿ.. ಎದುರಾಳಿ ಯಾರೇ ಇರಲಿ.. ಎಷ್ಟೇ ಬಲಶಾಲಿ ಆಗಿರಲಿ.. ಮುಂದಿಟ್ಟ ಹೆಜ್ಜೆ ಹಿಂದಿಡದೇ ಹೊಡೆಯೋದೇ. ಎದುರಾಳಿನ ಮಣ್ಣು ಮುಕ್ಕಿಸೋದೇ ಅಂತಾ ಪೈಲ್ವಾನರು ತೊಡೆ ತಟ್ಟುತ್ತಿದ್ರೆ, ನೆರೆದಿದ್ದವರು ಜೈಕಾರದ ಮಳೆ ಸುರಿಸುತ್ತಿದ್ರು. ಹಾವೇರಿಯಲ್ಲಿ ಜಾನಪದ ಜಾತ್ರೆ ಸಂಭ್ರಮ: ಹಾವೇರಿಯಲ್ಲಿ ಕುಸ್ತಿ ಪೈಲ್ವಾನರು ಧೂಳೆಬ್ಬಿಸಿದ್ರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾನಪದ ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಆಯೋಜಿಸಿತ್ತು. ತೂಕದ ಆಧಾರದ ಮೇಲೆ ವಿವಿಧ ಹಂತಗಳಲ್ಲಿ ಕುಸ್ತಿ ಪಂದ್ಯಾವಳಿ ನಡೆಸಲಾಯ್ತು. ದಾವಣಗೆರೆ, ಧಾರವಾಡ, […]

ಜಾನಪದ ಜಾತ್ರೆಯಲ್ಲಿ ಕಿಕ್ಕೇರಿಸೋ ದಂಗಲ್, ಗೆದ್ದು ಬೀಗಿದ ಕುಸ್ತಿಪಟುಗಳು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 15, 2020 | 12:42 PM

Share

ಹಾವೇರಿ: ಅಖಾಡ ಯಾವುದೇ ಇರಲಿ.. ಎದುರಾಳಿ ಯಾರೇ ಇರಲಿ.. ಎಷ್ಟೇ ಬಲಶಾಲಿ ಆಗಿರಲಿ.. ಮುಂದಿಟ್ಟ ಹೆಜ್ಜೆ ಹಿಂದಿಡದೇ ಹೊಡೆಯೋದೇ. ಎದುರಾಳಿನ ಮಣ್ಣು ಮುಕ್ಕಿಸೋದೇ ಅಂತಾ ಪೈಲ್ವಾನರು ತೊಡೆ ತಟ್ಟುತ್ತಿದ್ರೆ, ನೆರೆದಿದ್ದವರು ಜೈಕಾರದ ಮಳೆ ಸುರಿಸುತ್ತಿದ್ರು.

ಹಾವೇರಿಯಲ್ಲಿ ಜಾನಪದ ಜಾತ್ರೆ ಸಂಭ್ರಮ: ಹಾವೇರಿಯಲ್ಲಿ ಕುಸ್ತಿ ಪೈಲ್ವಾನರು ಧೂಳೆಬ್ಬಿಸಿದ್ರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾನಪದ ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಆಯೋಜಿಸಿತ್ತು. ತೂಕದ ಆಧಾರದ ಮೇಲೆ ವಿವಿಧ ಹಂತಗಳಲ್ಲಿ ಕುಸ್ತಿ ಪಂದ್ಯಾವಳಿ ನಡೆಸಲಾಯ್ತು. ದಾವಣಗೆರೆ, ಧಾರವಾಡ, ಗದಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಕ್ಕೂ ಹೆಚ್ಚು ಕುಸ್ತಿ ಪಟುಗಳು ಎಂಟ್ರಿ ಕೊಟ್ಟಿದ್ರು.

ನಾನಾ ನೀನಾ ಅಂತಾ ಅಖಾಡದಲ್ಲಿ ಸೆಣಸಾಡಿ ಮಿಂಚಿದ್ರು. ಇನ್ನು, ಯುವಕರಲ್ಲಿನ ದುಶ್ಚಟಗಳನ್ನ ದೂರ ಮಾಡೋದು, ಕುಸ್ತಿ ಉಳಿಸಿ ಬೆಳೆಸಲು ಈ ಪಂದ್ಯಾವಳಿ ಆಯೋಜಿಸಲಾಗಿತ್ತು. ಯುವಕರು ಮಾತ್ರವಲ್ಲದೇ ಬಾಲಕರೂ ಸಹ ನಾವು ಯಾರಿಗೂ ಕಮ್ಮಿ ಇಲ್ಲ ಅನ್ನೋ ರೇಂಜಲ್ಲಿ ಜಬರದಸ್ತ್ ಆಗಿ ಕಾದಾಡಿದ್ರು.

ದಂಗಲ್ ಕಂಡು ನೆರೆದಿದ್ದವರು ಥ್ರಿಲ್: ಹಲಗೆ ಬಾರಿಸುತ್ತಾ ಪೈಲ್ವಾನರನ್ನ ಸಂಘಟಕರು ಅಖಾಡಕ್ಕೆ ಕರೆತರ್ತಿದ್ದಂತೆ ಪ್ರೇಕ್ಷಕರು ಕೇಕೆ, ಚಪ್ಪಾಳೆಗಳ ಸುರಿಮಳೆ ಸುರಿಸ್ತಿದ್ರು. ಕುಸ್ತಿಯಲ್ಲಿ ಸೆಣಸಾಡಿ ಗೆದ್ದವರಿಗೆ ಬಹುಮಾನ ವಿತರಿಸಲಾಯ್ತು. ಒಟ್ನಲ್ಲಿ, ಹಾವೇರಿಯಲ್ಲಿ ಕುಸ್ತಿ ಪಟುಗಳ ಸಮಾಗಮವೇ ಆಗಿತ್ತು. ನಾನಾ ನೀನಾ ಅಂತಾ ಶಕ್ತಿ ಮೀರಿ ಕಾದಾಡಿ ಬಹುಮಾನ ತಮ್ಮದಾಗಿಸಿಕೊಂಡ್ರು. ಈ ಕಿಕ್ಕೇರಿಸೋ ದಂಗಲ್ ಕಂಡು ನೆರೆದಿದ್ದವರು ಥ್ರಿಲ್ ಆದ್ರು.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!