AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿಂದ ಮಕ್ಕಳನ್ನು ಮಾರಾಟ ಮಾಡಲು ವಿಫಲಯತ್ನ; ಐದು ದಿನದ ಹೆಣ್ಣು ಮಗು ಕರ್ಕೊಂಡು ಎಸ್ಪಿ ಕಚೇರಿಗೆ ಬಂದ ಬಾಣಂತಿ

ತನ್ನ ಗಂಡ ಎರಡು ಹೆಣ್ಣು ಮಕ್ಕಳನ್ನು ಮಾರಾಟ ಮಾಡಲು ವಿಫಲಯತ್ನ ಮಾಡಿದ್ದಾನೆ ಎಂದು ಆರೋಪಿಸಿದ ಬಾಣಂತಿ ಮಹಿಳೆಯೊಬ್ಬಳು ಐದು ದಿನದ ಹೆಣ್ಣು ಮಗುವನ್ನು ಕರೆದುಕೊಂಡು ಹಾವೇರಿ(Haveri) ಎಸ್ಪಿ ಕಚೇರಿಗೆ ಆಗಮಿಸಿದ ಘಟನೆ ನಡೆದಿದೆ.

ಗಂಡನಿಂದ ಮಕ್ಕಳನ್ನು ಮಾರಾಟ ಮಾಡಲು ವಿಫಲಯತ್ನ; ಐದು ದಿನದ ಹೆಣ್ಣು ಮಗು ಕರ್ಕೊಂಡು ಎಸ್ಪಿ ಕಚೇರಿಗೆ ಬಂದ ಬಾಣಂತಿ
ಬಾಣಂತಿ ಮಹಿಳೆ
TV9 Web
| Edited By: |

Updated on:Jan 06, 2024 | 7:01 PM

Share

ಹಾವೇರಿ, ಜ.06: ತನ್ನ ಗಂಡ ಎರಡು ಹೆಣ್ಣು ಮಕ್ಕಳನ್ನು ಮಾರಾಟ ಮಾಡಲು ವಿಫಲಯತ್ನ ಮಾಡಿದ್ದಾನೆ ಎಂದು ಆರೋಪಿಸಿದ ಬಾಣಂತಿ ಮಹಿಳೆಯೊಬ್ಬಳು ಐದು ದಿನದ ಹೆಣ್ಣು ಮಗುವನ್ನು ಕರೆದುಕೊಂಡು ಹಾವೇರಿ(Haveri) ಎಸ್ಪಿ ಕಚೇರಿಗೆ ಆಗಮಿಸಿದ ಘಟನೆ ನಡೆದಿದೆ. ಹುಬ್ಬಳ್ಳಿ ಮೂಲದ ಬಾಣಂತಿ ಗೀತಾ ಹುಲ್ಲುರು ಎಂಬುವವರು ಆರು ವರ್ಷದ ಹಿಂದೆ ಬ್ಯಾಡಗಿಯ ಸಿದ್ದಲಿಂಗಪ್ಪ ಎಂಬ ಯುವಕನ ಜೊತೆ ವಿವಾಹವಾಗಿದ್ದರು. ಇದೀಗ ತನ್ನ ಮಗುವನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಿ, ಗಂಡ ಸಿದ್ದಲಿಂಗಪ್ಪನ ವಿರುದ್ಧ ದೂರು ನೀಡಲು ಎಸ್ಪಿ ಕಛೇರಿಗೆ ಆಗಮಿಸಿದ್ದಾರೆ.

ಕಿಡ್ನಾಫ್ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಇನ್ನು ಮಂಗಳವಾರ ದಾಖಲಾದ ಕಿಡ್ನಾಫ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ಠಾಣೆಯಲ್ಲಿ ನಾಲ್ಕು ವರ್ಷದ ಮಗಳನ್ನು ಕಿಡ್ನಾಫ್ ಮಾಡಿದ್ದಾರೆ ಸಿದ್ದಲಿಂಗಪ್ಪ ದೂರು ನೀಡಿದ್ದರು. ಸಿದ್ದಲಿಂಗಪ್ಪನ ದೂರಿನ ಮೇಲೆ ಇಬ್ಬರನ್ನು ಬ್ಯಾಡಗಿ ಪೊಲೀಸರು ಬಂಧನ ಮಾಡಿದ್ದರು. ಆದರೆ, ಈ ಪ್ರಕರಣಕ್ಕೆ ಇದೀಗ ಅಚ್ಚರಿ ಎಂಬಂತೆ ಆತನ ಪತ್ನಿಯೇ ಪ್ರತಿ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ:ಹಾವೇರಿ: ಕಳ್ಳತನವಾದ ನವಜಾತ ಶಿಶು ಎರಡು ದಿನದ ಬಳಿಕ ಹೆತ್ತಮ್ಮನ ಮಡಿಲಿಗೆ; ಏನಿದು ಅಂತೀರಾ? ಈ ಸ್ಟೋರಿ ನೋಡಿ

ಇನ್ನು ಕಳೆದ ಮಾರ್ಚನಲ್ಲಿ ಬ್ಯಾಡಗಿ ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದ ರಂಜಿತಾ ಕುಂಬಾರ ಎಂಬುವವರ ಮಗು ಹೆರಿಗೆ ಆದ ಕೆಲವೇ ಗಂಟೆಯಲ್ಲಿ ನರ್ಸ್ ಸೂಗಿನಲ್ಲಿ ಬಂದ ಮಹಿಳೆಯೊಬ್ಬರು ಪ್ಲಾ‌ನ್ ಮಾಡಿ ಮಗುವನ್ನು ಕಿಡ್ನಾಪ್ ಮಾಡಿದ್ದರು. ಬಳಿಕ ಮಗು ಕಳ್ಳತನವಾಗಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಮಗುವಿನ ತಂದೆ ಹಾಗೂ ಅಜ್ಜ ಎಲ್ಲರೂ ಆಸ್ಪತ್ರೆ ಬಳಿ ದೌಡಾಯಿಸಿದ್ದರು. ಕೂಡಲೇ ಪೊಲೀಸ್​ ಕಂಪ್ಲೆಂಟ್​ ಕೊಟ್ಟಿದ್ದು, ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇನ್ನು ವಿಷಯ ತಿಳಿದ ಖರ್ತನಾಕ ಮಹಿಳೆ ಮಗುವನ್ನ ಪೊಲೀಸ್ ಠಾಣೆಗೆ ಒಪ್ಪಿಸಿದ್ದಳು. ತನಗೆ  ಮದುವೆ ಆಗಿ ಐದು ವರ್ಷ ಕಳೆದರೂ ಮಗು ಇಲ್ಲ ಎಂದು ಚಿಂತೆ ಇದ್ದ ಹಿನ್ನಲೆ. ಮಾನಸಿಕವಾಗಿ ನಾನು ಮಗುವನ್ನ ಕದ್ದೆ‌ ಎಂದಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Sat, 6 January 24

Follow Us
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು