AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಛತ್ರಪತಿ ಶಿವಾಜಿ ಮಹಾರಾಜ್​ರ ಮೂರ್ತಿ ಕಿತ್ತು ಬೇರೆಡೆ ಪ್ರತಿಷ್ಠಾಪನೆ; ಗ್ರಾಮದಲ್ಲಿ ಭಾರಿ ಗಲಾಟೆ

ಶಿವಾಜಿ ಮೂರ್ತಿಯನ್ನು ಕಿತ್ತು ಬೇರೆಡೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಹೀಗಾಗಿ ಗ್ರಾಮದಲ್ಲಿ ಗಲಾಟೆ ನಡೆಯುತ್ತಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹಾವೇರಿ: ಛತ್ರಪತಿ ಶಿವಾಜಿ ಮಹಾರಾಜ್​ರ ಮೂರ್ತಿ ಕಿತ್ತು ಬೇರೆಡೆ ಪ್ರತಿಷ್ಠಾಪನೆ; ಗ್ರಾಮದಲ್ಲಿ ಭಾರಿ ಗಲಾಟೆ
ಶಿವಾಜಿ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳ ವಿವಾದ
TV9 Web
| Edited By: |

Updated on:May 01, 2023 | 11:22 AM

Share

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್​ರ ಮೂರ್ತಿ(Chhatrapati Shivaji Maharaj Statue) ಪ್ರತಿಷ್ಠಾಪನೆಗೆ ಸ್ಥಳ ವಿವಾದ ಎದುರಾಗಿದೆ. ಹಾವೇರಿ ತಾಲೂಕಿನ ಹಂದಿನೂರು ಗ್ರಾಮದಲ್ಲಿ ಸ್ಥಾಪನೆ ಮಾಡಿದ್ದ ಶಿವಾಜಿ ಮೂರ್ತಿಯನ್ನು ಕಿತ್ತು ಬೇರೆಡೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಹೀಗಾಗಿ ಗ್ರಾಮದಲ್ಲಿ ಗಲಾಟೆ ನಡೆಯುತ್ತಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಜಾಡರ್ ಸಮುದಾಯದ ವ್ಯಕ್ತಿ, ವಕ್ಫ್ ಬೋರ್ಡ್ ಆಸ್ತಿಯನ್ನ ಖರೀದಿಸಿದ್ದ. ಜಾಡರ್ ಖರೀದಿಸಿದ ಜಾಗದ ಪಕ್ಕದಲ್ಲಿಯೇ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದ್ರೆ ಜಾಡರ ಕುಟುಂಬ ಏಕಾಏಕಿ ಮೂರ್ತಿಯನ್ನ ಕಿತ್ತು ಬೇರೆ ಕಡೆ ಇಟ್ಟಿದೆ. ಅಷ್ಟೇ ಅಲ್ಲದೆ ತಾವು ಖರೀದಿಸಿದ ಜಾಗಕ್ಕೆ ತಂತಿ ಬೇಲಿ ಹಾಕಲಾಗಿದೆ. ಹೀಗಾಗಿ ಸ್ಥಳೀಯರು ಶಿವಾಜಿ ಮೂರ್ತಿಯನ್ನ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಜಾಗವನ್ನ ಸರ್ವೆ ಮಾಡಿಸಿ, ಶಿವಾಜಿ ಮೂರ್ತಿಗೆ ಸ್ಥಾಪನೆ ಮಾಡುವಂತೆ ಒತ್ತಾಯಿಸಿದ್ದರೆ. ಏಕಾಏಕಿ ಶಿವಾಜಿ ಮೂರ್ತಿಯನ್ನ ತೆರವುಗೊಳ್ಳಿಸಿದ್ದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ. ಶಿವಾಜಿ ಮೂರ್ತಿಗೆ ಅಪಮಾನ ಮಾಡಿದ್ದಾರೆ ಎಂದು ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳಕ್ಕೆ ಗುತ್ತಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಮತ್ತಷ್ಟು ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:22 am, Mon, 1 May 23

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ