AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು

ಬ್ಯಾಂಕ್ ಎಂಬುವುದರ ಬಗ್ಗೆ ತಿಳಿಯುವ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳು ಶಾಲೆಯಲ್ಲಿ ಬ್ಯಾಂಕ್​ನ್ನು ಆರಂಭಿಸಿದ್ದು, 50 ಸಾವಿರ ರೂಪಾಯಿವರೆಗೆ ವ್ಯವಹಾರ ಕೂಡ ಮಾಡಿದ್ದಾರೆ.

Haveri: ಶಾಲೆಯಲ್ಲೇ ಬ್ಯಾಂಕ್​ ಆರಂಭಿಸಿ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಿದ ವಿದ್ಯಾರ್ಥಿಗಳು
ಶಾಲೆಯಲ್ಲಿ ಬ್ಯಾಂಕ್​ ಆರಂಭಿಸಿದ ವಿದ್ಯಾರ್ಥಿಗಳು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 12, 2023 | 12:34 PM

Share

ಹಾವೇರಿ: ಜಿಲ್ಲೆಯ ಬಮ್ಮನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಸೇರಿ ಬ್ಯಾಂಕ್​ನ್ನ ಆರಂಭ ಮಾಡಿದ್ದಾರೆ. ಕಳೆದ ಐದು ತಿಂಗಳ ಹಿಂದೆ ಆರಂಭ ಮಾಡಿರುವ ಈ ಬ್ಯಾಂಕ್ . ವಾರದಲ್ಲಿ ಸೋಮವಾರ ಹಾಗೂ ಗುರುವಾರ ಎರಡು ದಿನ ಮಾತ್ರ ಕಾರ್ಯ ನಿರ್ವಹಿಸುತ್ತದೆ, ವಾರಕ್ಕೆ ಒಂದು ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೆ ವ್ಯವಹಾರ ನಡೆಯುತ್ತದೆ. ಇನ್ನು ಇದಕ್ಕೆ ಮ್ಯಾನೇಜರ್​,ಕ್ಯಾಶಿಯರ್​ ಸೇರಿದಂತೆ ವಿವಿಧ ಅಧಿಕಾರಿಗಳು ಕೂಡ ಇದ್ದಾರೆ.

8 ನೇ ತರಗತಿ ವಿದ್ಯಾರ್ಥಿನಿ ಪವಿತ್ರಾ ಬಡಿಗೇರ್ ಮ್ಯಾನೇಜರ್  ಹಾಗೂ 7 ನೇ ತರಗತಿಯ ಯಶವಂತ ಕರಿಯಮ್ಮನವರ್​  ಕ್ಯಾಶಿಯರ್ ಅಗಿ ಬ್ಯಾಂಕ್ ನಡೆಸುತ್ತಾರೆ. ಇನ್ನು ನೂಡಲ್ ಅಧಿಕಾರಿಯಾಗಿ ಶಾಲೆಯ ಸಹ ಶಿಕ್ಷಕಿ ಆಗಿರುವ ಶೋಭಾ ಬಡಿಗೇರ್ ನಿರ್ವಹಣೆ ಮಾಡುವ ಈ ಬ್ಯಾಂಕ್​ನಲ್ಲಿ ಕಳೆದ ಐದು ತಿಂಗಳಿನಿಂದ 50 ಸಾವಿರ ರೂಪಾಯಿವರೆಗೆ ವ್ಯವಹಾರ ಮಾಡಲಾಗಿದ್ದು, 8 ಸಾವಿರ ರೂಪಾಯಿ ಹಣ ಉಳಿತಾಯವಿದೆ.

ಇದನ್ನೂ ಓದಿ: Devadristi App: ಕಣ್ಣಿಲ್ಲದವರಿಗೆ “ದೇವದೃಷ್ಟಿ ಆ್ಯಪ್” ದಾರಿದೀಪ, ದಿವ್ಯಾಂಗರ ಬಾಳಿಗೆ ಬೆಳಕಾದ ವಿದ್ಯಾರ್ಥಿಗಳು

ಬ್ಯಾಂಕ್ ಎಂದರೆ ಎನು ಎಂಬುದರ ಬಗ್ಗೆ ಬಾಯಿ ಮಾತಿನಲ್ಲಿ ಪ್ರತಿ ಶಾಲೆಯಲ್ಲಿ ವಿವರಣೆ ನೀಡುತ್ತಾರೆ, ಆದರೆ ಈ ಶಾಲೆಯಲ್ಲಿ ಸ್ವತಃ ವಿದ್ಯಾರ್ಥಿಗಳೆ, ವಿದ್ಯಾರ್ಥಿಗಳಿಗಾಯೇ ಬ್ಯಾಂಕ್ ನಡೆಸಿಕೊಂಡು ಹೋಗುತ್ತಿರುವುದು ನಿಜಕ್ಕೂ ಮಾದರಿ ವಿಷಯವಾಗಿದೆ. ಅಲ್ಲದೆ ಕಳೆದ ತಿಂಗಳು ಇದೆ ಬ್ಯಾಂಕಿನಲ್ಲಿ ಪ್ರತಿ ವಾರ ಹಣ ಉಳಿತಾಯ ಮಾಡಿ ಪ್ರವಾಸಕ್ಕೂ ಹೋಗಿ ಬಂದಿದ್ದಾರೆ.

ವರದಿ: ಸೂರಜ್ ಉತ್ತೂರೆ ಟಿವಿ9 ಬೆಂಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Published On - 12:32 pm, Thu, 12 January 23

Follow Us
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ