AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಗಲಾಟೆ‌

ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದ ಘಟನೆ ಹಾವೇರಿ ನಗರದ ಸುಭಾಷ್ ಸರ್ಕಲ್​ನಲ್ಲಿ ನಡೆದಿದೆ. ಕೇಸರಿ ಬಾವುಟಕ್ಕಿಂತ ದೊಡ್ಡ ಹಸಿರು ಬಾವುಟಗಳನ್ನು ಕಟ್ಟಲಾಗಿದೆ. ಈ ವಿಚಾರವಾಗಿ ಯುವಕರ ನಡುವೆ ಗಲಾಟೆ ನಡೆದಿದೆ.

ಹಾವೇರಿ: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಗಲಾಟೆ‌
ಬಾವುಟ ಕಟ್ಟುವ ವಿಚಾರವಾಗಿ ಹಾವೇರಿಯಲ್ಲಿ ಹಿಂದೂ ಮುಸ್ಲಿಂ ಯುವಕರ ನಡುವೆ ಜಗಳ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Sep 22, 2023 | 7:58 PM

Share

ಹಾವೇರಿ, ಸೆ.22: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದ ಘಟನೆ ಹಾವೇರಿ (Haveri) ನಗರದ ಸುಭಾಷ್ ಸರ್ಕಲ್​ನಲ್ಲಿ ನಡೆದಿದೆ. ಕೇಸರಿ ಬಾವುಟಕ್ಕಿಂತ ದೊಡ್ಡ ಹಸಿರು ಬಾವುಟಗಳನ್ನು ಕಟ್ಟಲಾಗಿದೆ. ಈ ವಿಚಾರವಾಗಿ ಯುವಕರ ನಡುವೆ ಗಲಾಟೆ ನಡೆದಿದೆ.

ಗಣೇಶ ಹಬ್ಬದ ಪ್ರಯುಕ್ತ ಸರ್ಕಲ್ ತುಂಬ ಕೇಸರಿ ಬಾವುಟ ಕಟ್ಟಲಾಗಿತ್ತು. ಸರ್ಕಾರಿ ಸ್ವಾಮ್ಯದ ಟವರ್ ಹಾಗೂ ಮರಗಳ ಮೇಲೂ ಕೇಸರಿ ಧ್ವಜ ಕಟ್ಟಲಾಗಿತ್ತು. ಆದರೆ ಕೆಲವು ಮುಸ್ಲಿಂ ಯುವಕರು ಕೇಸರಿ ಧ್ವಜಕ್ಕಿಂತ ಎತ್ತರವಾಗಿ ಹಸಿರು ಧ್ವಜ ಕಟ್ಟಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

ಮುಸ್ಲಿಮರು ಬಾವುಟ ಕಟ್ಟಿದ ಹಿನ್ನೆಲೆ ಎರಡು ಕೋಮುಗಳ ಯುವಕರ ನಡುವೆ ವಾಗ್ವಾದ ನಡೆದಿದೆ. ಇದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಪರಿಸ್ಥಿತಿ ತಲುಪುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮನವೋಲಿಸಲು ಹರಸಾಹಪಟ್ಟರು.

ಸರ್ಕಾರಿ ಸ್ವಾಮ್ಯದಲ್ಲಿ ಕಟ್ಟಲಾದ ಕೇಸರಿ ಝೆಂಡಾ ತೆರವಿಗೆ ಮುಸ್ಲಿಂ ಯುವಕರು ಪಟ್ಟು ಹಿಡಿದರೆ, ಇತ್ತ ನಮ್ಮ ಹಬ್ಬ ಇದೆ ನಾವು ಝೆಂಡಾ ಇಳಿಸಲ್ಲ ಅಂತ ಹಿಂದೂ ಯುವಕರ ಪಟ್ಟು ಹಿಡಿದರು. ಕೊನೆಗೆ ಟವರ್ ಮೇಲಿದ್ದ ಎರಡು ಬಾವುಟಗಳನ್ನು ಪೊಲೀಸರು ಕೆಳಗಿಳಿಸಿದರು. ಸದ್ಯ ಸ್ಥಳದಲ್ಲಿ ಹಾವೇರಿ ಡಿವೈಎಸ್​ಪಿ, ಸಿಪಿಐ ಹಾಗೂ ನೂರಕ್ಕೂ ಹೆಚ್ಚು ಪೊಲೀಸರು ಬಿಡು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್