AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಗಲಾಟೆ‌

ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದ ಘಟನೆ ಹಾವೇರಿ ನಗರದ ಸುಭಾಷ್ ಸರ್ಕಲ್​ನಲ್ಲಿ ನಡೆದಿದೆ. ಕೇಸರಿ ಬಾವುಟಕ್ಕಿಂತ ದೊಡ್ಡ ಹಸಿರು ಬಾವುಟಗಳನ್ನು ಕಟ್ಟಲಾಗಿದೆ. ಈ ವಿಚಾರವಾಗಿ ಯುವಕರ ನಡುವೆ ಗಲಾಟೆ ನಡೆದಿದೆ.

ಹಾವೇರಿ: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಗಲಾಟೆ‌
ಬಾವುಟ ಕಟ್ಟುವ ವಿಚಾರವಾಗಿ ಹಾವೇರಿಯಲ್ಲಿ ಹಿಂದೂ ಮುಸ್ಲಿಂ ಯುವಕರ ನಡುವೆ ಜಗಳ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Sep 22, 2023 | 7:58 PM

Share

ಹಾವೇರಿ, ಸೆ.22: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಯುವಕರ ನಡುವೆ ಗಲಾಟೆ ನಡೆದ ಘಟನೆ ಹಾವೇರಿ (Haveri) ನಗರದ ಸುಭಾಷ್ ಸರ್ಕಲ್​ನಲ್ಲಿ ನಡೆದಿದೆ. ಕೇಸರಿ ಬಾವುಟಕ್ಕಿಂತ ದೊಡ್ಡ ಹಸಿರು ಬಾವುಟಗಳನ್ನು ಕಟ್ಟಲಾಗಿದೆ. ಈ ವಿಚಾರವಾಗಿ ಯುವಕರ ನಡುವೆ ಗಲಾಟೆ ನಡೆದಿದೆ.

ಗಣೇಶ ಹಬ್ಬದ ಪ್ರಯುಕ್ತ ಸರ್ಕಲ್ ತುಂಬ ಕೇಸರಿ ಬಾವುಟ ಕಟ್ಟಲಾಗಿತ್ತು. ಸರ್ಕಾರಿ ಸ್ವಾಮ್ಯದ ಟವರ್ ಹಾಗೂ ಮರಗಳ ಮೇಲೂ ಕೇಸರಿ ಧ್ವಜ ಕಟ್ಟಲಾಗಿತ್ತು. ಆದರೆ ಕೆಲವು ಮುಸ್ಲಿಂ ಯುವಕರು ಕೇಸರಿ ಧ್ವಜಕ್ಕಿಂತ ಎತ್ತರವಾಗಿ ಹಸಿರು ಧ್ವಜ ಕಟ್ಟಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

ಮುಸ್ಲಿಮರು ಬಾವುಟ ಕಟ್ಟಿದ ಹಿನ್ನೆಲೆ ಎರಡು ಕೋಮುಗಳ ಯುವಕರ ನಡುವೆ ವಾಗ್ವಾದ ನಡೆದಿದೆ. ಇದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಪರಿಸ್ಥಿತಿ ತಲುಪುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮನವೋಲಿಸಲು ಹರಸಾಹಪಟ್ಟರು.

ಸರ್ಕಾರಿ ಸ್ವಾಮ್ಯದಲ್ಲಿ ಕಟ್ಟಲಾದ ಕೇಸರಿ ಝೆಂಡಾ ತೆರವಿಗೆ ಮುಸ್ಲಿಂ ಯುವಕರು ಪಟ್ಟು ಹಿಡಿದರೆ, ಇತ್ತ ನಮ್ಮ ಹಬ್ಬ ಇದೆ ನಾವು ಝೆಂಡಾ ಇಳಿಸಲ್ಲ ಅಂತ ಹಿಂದೂ ಯುವಕರ ಪಟ್ಟು ಹಿಡಿದರು. ಕೊನೆಗೆ ಟವರ್ ಮೇಲಿದ್ದ ಎರಡು ಬಾವುಟಗಳನ್ನು ಪೊಲೀಸರು ಕೆಳಗಿಳಿಸಿದರು. ಸದ್ಯ ಸ್ಥಳದಲ್ಲಿ ಹಾವೇರಿ ಡಿವೈಎಸ್​ಪಿ, ಸಿಪಿಐ ಹಾಗೂ ನೂರಕ್ಕೂ ಹೆಚ್ಚು ಪೊಲೀಸರು ಬಿಡು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ