AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ಕಾಯಿನ್ ಅಂದ್ರೆ ಏನು ಅಂತಾನೆ ನನಗೂ ಗೊತ್ತಿಲ್ಲ, ನನ್ನ ಮಗ ದರ್ಶನನಿಗೂ ಗೊತ್ತಿಲ್ಲ: ರುದ್ರಪ್ಪ ಲಮಾಣಿ

2020ರಲ್ಲಿ ಮಾದಕ ದ್ರವ್ಯ ಮಾರಾಟದ ಬಗ್ಗೆ ಕೇಸ್ ಆಗಿತ್ತು. ಆಗ ಯಾರೋ ಒಬ್ಬರು ನಮ್ಮ ಮಗ ದರ್ಶನನ ಹತ್ತಿರ ಬಂದು ಗೋವಾಕ್ಕೆ ಕರೆದುಕೊಂಡು ಹೋಗಿದ್ದರು. ಆಗ ನಮ್ಮ ಮಗ ಅರೆಸ್ಟ್ ಆಗಿದ್ದ. ನಂತರ ಬೇಲ್ ಮೇಲೆ ಹೊರಗೆ ಬಂದಿದ್ದ - ಮಾಜಿ ಸಚಿವ ರುದ್ರಪ್ಪ ಲಮಾಣಿ

ಬಿಟ್​ಕಾಯಿನ್ ಅಂದ್ರೆ ಏನು ಅಂತಾನೆ ನನಗೂ ಗೊತ್ತಿಲ್ಲ, ನನ್ನ ಮಗ ದರ್ಶನನಿಗೂ ಗೊತ್ತಿಲ್ಲ: ರುದ್ರಪ್ಪ ಲಮಾಣಿ
ಬಿಟ್​ಕಾಯಿನ್ ಅಂದ್ರೆ ಏನು ಅಂತಾನೆ ನನಗೂ ಗೊತ್ತಿಲ್ಲ, ನನ್ನ ಮಗ ದರ್ಶನನಿಗೂ ಗೊತ್ತಿಲ್ಲ: ರುದ್ರಪ್ಪ ಲಮಾಣಿ
TV9 Web
| Edited By: |

Updated on: Nov 11, 2021 | 11:03 AM

Share

ಹಾವೇರಿ: ಪೊಲೀಸರು ನಮ್ಮನ್ನೇನು ಸಂಪರ್ಕಿಸಿಲ್ಲ; ನಾವು ಕಾನೂನು ಗೌರವಿಸ್ತೇವೆ. ಸ್ನೇಹಿತ ಅಂದ ಮಾತ್ರಕ್ಕೆ ಆರೋಪಿಗಳಲ್ಲ. ದಾರಿಯಲ್ಲಿ ಹೋಗೋರು ಯಾರೋ ಬಂದು ಫೋಟೋ ತೆಗೆಸಿಕೊಳ್ತಾರೆ. ಅಂದ ಮಾತ್ರಕ್ಕೆ ಅವರ ಜೊಎ ಸಂಬಂಧ ಕಲ್ಪಿಸುವುದು ತರವಲ್ಲ ಎಂದು ತಮ್ಮ ಪುತ್ರನ ಮಾದಕ ದ್ರವ್ಯ ಪ್ರಕರಣದ ಸಂಬಂಧ ಮಾಜಿ ಸಚಿವ ರುದ್ರಪ್ಪ ಲಮಾಣಿ ರಾಣೆಬೆನ್ನೂರು ನಗರದ ತಮ್ಮ ನಿವಾಸದಲ್ಲಿ ಪ್ರತಿಕ್ರಿಯಿಸಿದ್ದಾರೆ. 2020ರಲ್ಲಿ ಮಾದಕ ದ್ರವ್ಯ ಮಾರಾಟದ ಬಗ್ಗೆ ಕೇಸ್ ಆಗಿತ್ತು. ಆಗ ಯಾರೋ ಒಬ್ಬರು ನಮ್ಮ ಮಗ ದರ್ಶನನ ಹತ್ತಿರ ಬಂದು ಗೋವಾಕ್ಕೆ ಕರೆದುಕೊಂಡು ಹೋಗಿದ್ದರು. ಆಗ ನಮ್ಮ ಮಗ ಅರೆಸ್ಟ್ ಆಗಿದ್ದ. ನಂತರ ಬೇಲ್ ಮೇಲೆ ಹೊರಗೆ ಬಂದಿದ್ದ. ಇದನ್ನ ಬಿಟ್ಟು ಮಾಧ್ಯಮಗಳಲ್ಲಿ ಹೆಸರು ಬಂದಿದ್ದು ಬಿಟ್ರೆ ಬೇರೆ ಏನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಬಿಟ್ ಕಾಯಿನ್ ಅಂದ್ರೆ ಏನೂ ಅಂತಾನೆ ನಮಗೆ ಗೊತ್ತಿಲ್ಲ. ಬಿಟ್ ಕಾಯಿನ್ ಅಂದ್ರೆ ನನಗೂ ಗೊತ್ತಿಲ್ಲ, ನನ್ನ ಮಗ ದರ್ಶನನಿಗೂ ಗೊತ್ತಿಲ್ಲ. ಯಾವನೋ ಒಬ್ಬ ದರೋಡೆಕೋರ ಬಂದು ನಮ್ಮ ಜೊತೆ ಫೋಟೋ ತೆಗೆಸಿಕೊಳ್ತಾನೆ. ಅದು ನಮಗೆ ಗೊತ್ತಿರೋದಿಲ್ಲ. ನಂತರ‌ ಲಮಾಣಿಯವರ ಆಪ್ತ ಅಂತಾರೆ. ನನ್ನ ಪುತ್ರ ದರ್ಶನ ಲಮಾಣಿ ಈಗ ರಾಣೆಬೆನ್ನೂರಲ್ಲಿ ಕ್ರಷರ್, ಮೈನ್ಸ್, ತೋಟ ನೋಡಿಕೊಳ್ತಿದ್ದಾರೆ ಎಂದು ರುದ್ರಪ್ಪ ಲಮಾಣಿ ಹೇಳಿದ್ದಾರೆ.

(i dont know what is bitcoin and my son also doesnt know about it says ex minister rudrappa lamani in ranebennur haveri)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?