AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ಕಾಯಿನ್ ಅಂದ್ರೆ ಏನು ಅಂತಾನೆ ನನಗೂ ಗೊತ್ತಿಲ್ಲ, ನನ್ನ ಮಗ ದರ್ಶನನಿಗೂ ಗೊತ್ತಿಲ್ಲ: ರುದ್ರಪ್ಪ ಲಮಾಣಿ

2020ರಲ್ಲಿ ಮಾದಕ ದ್ರವ್ಯ ಮಾರಾಟದ ಬಗ್ಗೆ ಕೇಸ್ ಆಗಿತ್ತು. ಆಗ ಯಾರೋ ಒಬ್ಬರು ನಮ್ಮ ಮಗ ದರ್ಶನನ ಹತ್ತಿರ ಬಂದು ಗೋವಾಕ್ಕೆ ಕರೆದುಕೊಂಡು ಹೋಗಿದ್ದರು. ಆಗ ನಮ್ಮ ಮಗ ಅರೆಸ್ಟ್ ಆಗಿದ್ದ. ನಂತರ ಬೇಲ್ ಮೇಲೆ ಹೊರಗೆ ಬಂದಿದ್ದ - ಮಾಜಿ ಸಚಿವ ರುದ್ರಪ್ಪ ಲಮಾಣಿ

ಬಿಟ್​ಕಾಯಿನ್ ಅಂದ್ರೆ ಏನು ಅಂತಾನೆ ನನಗೂ ಗೊತ್ತಿಲ್ಲ, ನನ್ನ ಮಗ ದರ್ಶನನಿಗೂ ಗೊತ್ತಿಲ್ಲ: ರುದ್ರಪ್ಪ ಲಮಾಣಿ
ಬಿಟ್​ಕಾಯಿನ್ ಅಂದ್ರೆ ಏನು ಅಂತಾನೆ ನನಗೂ ಗೊತ್ತಿಲ್ಲ, ನನ್ನ ಮಗ ದರ್ಶನನಿಗೂ ಗೊತ್ತಿಲ್ಲ: ರುದ್ರಪ್ಪ ಲಮಾಣಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Nov 11, 2021 | 11:03 AM

ಹಾವೇರಿ: ಪೊಲೀಸರು ನಮ್ಮನ್ನೇನು ಸಂಪರ್ಕಿಸಿಲ್ಲ; ನಾವು ಕಾನೂನು ಗೌರವಿಸ್ತೇವೆ. ಸ್ನೇಹಿತ ಅಂದ ಮಾತ್ರಕ್ಕೆ ಆರೋಪಿಗಳಲ್ಲ. ದಾರಿಯಲ್ಲಿ ಹೋಗೋರು ಯಾರೋ ಬಂದು ಫೋಟೋ ತೆಗೆಸಿಕೊಳ್ತಾರೆ. ಅಂದ ಮಾತ್ರಕ್ಕೆ ಅವರ ಜೊಎ ಸಂಬಂಧ ಕಲ್ಪಿಸುವುದು ತರವಲ್ಲ ಎಂದು ತಮ್ಮ ಪುತ್ರನ ಮಾದಕ ದ್ರವ್ಯ ಪ್ರಕರಣದ ಸಂಬಂಧ ಮಾಜಿ ಸಚಿವ ರುದ್ರಪ್ಪ ಲಮಾಣಿ ರಾಣೆಬೆನ್ನೂರು ನಗರದ ತಮ್ಮ ನಿವಾಸದಲ್ಲಿ ಪ್ರತಿಕ್ರಿಯಿಸಿದ್ದಾರೆ. 2020ರಲ್ಲಿ ಮಾದಕ ದ್ರವ್ಯ ಮಾರಾಟದ ಬಗ್ಗೆ ಕೇಸ್ ಆಗಿತ್ತು. ಆಗ ಯಾರೋ ಒಬ್ಬರು ನಮ್ಮ ಮಗ ದರ್ಶನನ ಹತ್ತಿರ ಬಂದು ಗೋವಾಕ್ಕೆ ಕರೆದುಕೊಂಡು ಹೋಗಿದ್ದರು. ಆಗ ನಮ್ಮ ಮಗ ಅರೆಸ್ಟ್ ಆಗಿದ್ದ. ನಂತರ ಬೇಲ್ ಮೇಲೆ ಹೊರಗೆ ಬಂದಿದ್ದ. ಇದನ್ನ ಬಿಟ್ಟು ಮಾಧ್ಯಮಗಳಲ್ಲಿ ಹೆಸರು ಬಂದಿದ್ದು ಬಿಟ್ರೆ ಬೇರೆ ಏನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಬಿಟ್ ಕಾಯಿನ್ ಅಂದ್ರೆ ಏನೂ ಅಂತಾನೆ ನಮಗೆ ಗೊತ್ತಿಲ್ಲ. ಬಿಟ್ ಕಾಯಿನ್ ಅಂದ್ರೆ ನನಗೂ ಗೊತ್ತಿಲ್ಲ, ನನ್ನ ಮಗ ದರ್ಶನನಿಗೂ ಗೊತ್ತಿಲ್ಲ. ಯಾವನೋ ಒಬ್ಬ ದರೋಡೆಕೋರ ಬಂದು ನಮ್ಮ ಜೊತೆ ಫೋಟೋ ತೆಗೆಸಿಕೊಳ್ತಾನೆ. ಅದು ನಮಗೆ ಗೊತ್ತಿರೋದಿಲ್ಲ. ನಂತರ‌ ಲಮಾಣಿಯವರ ಆಪ್ತ ಅಂತಾರೆ. ನನ್ನ ಪುತ್ರ ದರ್ಶನ ಲಮಾಣಿ ಈಗ ರಾಣೆಬೆನ್ನೂರಲ್ಲಿ ಕ್ರಷರ್, ಮೈನ್ಸ್, ತೋಟ ನೋಡಿಕೊಳ್ತಿದ್ದಾರೆ ಎಂದು ರುದ್ರಪ್ಪ ಲಮಾಣಿ ಹೇಳಿದ್ದಾರೆ.

(i dont know what is bitcoin and my son also doesnt know about it says ex minister rudrappa lamani in ranebennur haveri)

ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ