AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನಲ್ಲಿ ಅಪಘಾತದಲ್ಲಿ ಕನ್ನಡಿಗ ಯೋಧ ಮೃತ: ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

ಪಂಜಾಬ್​ನಲ್ಲಿ ಬಟಿಂಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಪಘಾತದಲ್ಲಿ ಮೃತರಾಗಿದ್ದ ಶಿಗ್ಗಾಂವಿ ತಾಲೂಕಿನ ಶೀಲವಂತಸೋಮಾಪುರ ಗ್ರಾಮದ ಯೋಧ ಶಿವರಾಜ ಗಂಗಮ್ಮನವರ ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಆಗಮಿಸಿದೆ.

ಪಂಜಾಬ್​ನಲ್ಲಿ ಅಪಘಾತದಲ್ಲಿ ಕನ್ನಡಿಗ ಯೋಧ ಮೃತ: ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ಮೃತ ಯೋಧ ಶಿವರಾಜ ಗಂಗಮ್ಮನವರ
TV9 Web
| Edited By: |

Updated on:Oct 03, 2022 | 7:27 PM

Share

ಹಾವೇರಿ: ಪಂಜಾಬ್​ನಲ್ಲಿ (Punjab) ಬಟಿಂಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಪಘಾತದಲ್ಲಿ ಮೃತರಾಗಿದ್ದ ಶಿಗ್ಗಾಂವಿ ತಾಲೂಕಿನ ಶೀಲವಂತಸೋಮಾಪುರ ಗ್ರಾಮದ ಯೋಧ ಶಿವರಾಜ ಗಂಗಮ್ಮನವರ ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಆಗಮಿಸಿದೆ. ಶಿಗ್ಗಾಂವಿ ಪಟ್ಟಣ, ದುಂಡಸಿ ಗಂಗ್ಯಾನೂರ ಗ್ರಾಮದ ಮೂಲಕ ಮೆರವಣಿಗೆ ಮುಖಾಂತರ ಪಾರ್ಥೀವ ಶರೀರ ಶೀಲವಂತಸೋಮಾಪುರ ಗ್ರಾಮಕ್ಕೆ ತಲುಪಿದೆ. ಗ್ರಾಮದ ಸರಕಾರಿ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸಕಲ ಸರ್ಕಾರಿ  ಗೌರವ ಸಲ್ಲಿಸಿದರು. ಸಾರ್ವಜನಿಕ ದರ್ಶನದ ನಂತರ ಗ್ರಾಮದ ಬಸ್ ನಿಲ್ದಾಣದ ಬಳಿ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

ಅಕ್ಟೋಬರ್ 1 ಪಂಜಾಬ್​ದ ಬಟಿಂಡಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಯೋಧ ಶಿವರಾಜ ಗಂಗಮ್ಮನವರ (23) ಅಪಘಾತದಲ್ಲಿ ಮೃತಪಟ್ಟಿದ್ದರು. ಶಿಗ್ಗಾಂವಿ ತಾಲೂಕಿನ ಶೀಲವಂತಸೋಮಾಪುರ ಗ್ರಾಮದ ಶಿವರಾಜ ಗಂಗಮ್ಮನವರ 2016ರಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ಅ.1 ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಯೋಧ ಶಿವರಾಜ ಗಂಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದರು. ವೀರಯೋಧ ಶಿವರಾಜ್ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Mon, 3 October 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು