AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಸ್ಥಳೀಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಕೆಯುಐಡಿಎಫ್​ಸಿ ಸಹಾಯಕ ಇಂಜಿನಿಯರ್ ರವೀಂದ್ರ ಕಾರ್ಮಿಕನನ್ನ ಮ್ಯಾನ್ ಹೋಲ್​ನಿಂದ ಮೇಲೆ ಹತ್ತಿಸಿದ್ದಾರೆ. ಕಾರ್ಮಿಕ ಚರಂಡಿ ನೀರಿನಲ್ಲಿ ಮಿಂದೆದ್ದು ಮೇಲೆ ಹತ್ತಿದ್ದಾರೆ.

ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ
ಮ್ಯಾನ್​ಹೋಲ್​ನಲ್ಲಿ ಇಳಿದ ಕಾರ್ಮಿಕ
TV9 Web
| Edited By: |

Updated on: Dec 07, 2021 | 10:33 AM

Share

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ನಗರದಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಅಧಿಕಾರಿಗಳು ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾಗಿದ್ದು, ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮ್ಯಾನ್ ಹೋಲ್ನಲ್ಲಿ ಕಾರ್ಮಿಕನನ್ನ ಇಳಿಸಿ ಕ್ಲೀನ್ ಮಾಡದಂತೆ ನಿಯಮವಿದ್ದರೂ ಅಧಿಕಾರಿಗಳು ಕಾರ್ಮಿಕನನ್ನ ಕೆಳಗೆ ಇಳಿಸಿದ್ದಾರೆ. ಕೆಟ್ಟ ವಾಸನೆಯಿಂದ ಕೂಡಿರುವ ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನು ಕೆಳಗಿಳಿಸಿ ಸ್ವಚ್ಛತೆಗೆ ಮುಂದಾಗಿದ್ದ ಅಧಿಕಾರಿಯನ್ನು ಸ್ಥಳೀಯರು ತರಾಟೆ ತೆಗೆದುಕೊಂಡಿದ್ದಾರೆ.

ಸ್ಥಳೀಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಕೆಯುಐಡಿಎಫ್​ಸಿ ಸಹಾಯಕ ಇಂಜಿನಿಯರ್ ರವೀಂದ್ರ ಕಾರ್ಮಿಕನನ್ನ ಮ್ಯಾನ್ ಹೋಲ್ನಿಂದ ಮೇಲೆ ಹತ್ತಿಸಿದ್ದಾರೆ. ಕಾರ್ಮಿಕ ಚರಂಡಿ ನೀರಿನಲ್ಲಿ ಮಿಂದೆದ್ದು ಮೇಲೆ ಹತ್ತಿದ್ದಾರೆ. ಮಾನವೀಯತೆ ಮರೆತು ಕಾರ್ಮಿಕನನ್ನ ಮ್ಯಾನ್ ಹೋಲ್ನಲ್ಲಿ ಇಳಿಸಿದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ರಾಣೆಬೆನ್ನೂರು ನಗರದ ಮೆಡ್ಲೇರಿ ರಸ್ತೆಯಲ್ಲಿ ನಿನ್ನೆ (ಡಿಸೆಂಬರ್ 6) ಮಧ್ಯಾಹ್ನ ನಡೆದ ಘಟನೆಯ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ಕಳೆದ ಕೆಲವು ದಿನಗಳಿಂದ ಒಳಚರಂಡಿ ಬ್ಲಾಕ್ ಆಗಿ ಸ್ಥಗಿತಗೊಂಡಿದ್ದರಿಂದ ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಂಜಿನಿಯರ್ ಇಳಿಸಿದ್ದಾರೆ.

ಇದನ್ನೂ ಓದಿ

ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಕೋಟಿ ಕೋಟಿ ಹಣ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು, ತನಿಖೆ ಕೈಗೆತ್ತಿಕೊಂಡ ಇ.ಡಿ

ಇಂದು ಗೋರಖ್​ಪುರಕ್ಕೆ ಪ್ರಧಾನಿ ಮೋದಿ ಭೇಟಿ; ಯೋಗಿ ಕನಸಿನ ರಸಗೊಬ್ಬರ ಘಟಕ ಸೇರಿ 3 ಬೃಹತ್​​ ಯೋಜನೆಗಳ ಲೋಕಾರ್ಪಣೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ