AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಸ್ಥಳೀಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಕೆಯುಐಡಿಎಫ್​ಸಿ ಸಹಾಯಕ ಇಂಜಿನಿಯರ್ ರವೀಂದ್ರ ಕಾರ್ಮಿಕನನ್ನ ಮ್ಯಾನ್ ಹೋಲ್​ನಿಂದ ಮೇಲೆ ಹತ್ತಿಸಿದ್ದಾರೆ. ಕಾರ್ಮಿಕ ಚರಂಡಿ ನೀರಿನಲ್ಲಿ ಮಿಂದೆದ್ದು ಮೇಲೆ ಹತ್ತಿದ್ದಾರೆ.

ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ
ಮ್ಯಾನ್​ಹೋಲ್​ನಲ್ಲಿ ಇಳಿದ ಕಾರ್ಮಿಕ
TV9 Web
| Edited By: sandhya thejappa|

Updated on: Dec 07, 2021 | 10:33 AM

Share

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ನಗರದಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಅಧಿಕಾರಿಗಳು ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾಗಿದ್ದು, ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮ್ಯಾನ್ ಹೋಲ್ನಲ್ಲಿ ಕಾರ್ಮಿಕನನ್ನ ಇಳಿಸಿ ಕ್ಲೀನ್ ಮಾಡದಂತೆ ನಿಯಮವಿದ್ದರೂ ಅಧಿಕಾರಿಗಳು ಕಾರ್ಮಿಕನನ್ನ ಕೆಳಗೆ ಇಳಿಸಿದ್ದಾರೆ. ಕೆಟ್ಟ ವಾಸನೆಯಿಂದ ಕೂಡಿರುವ ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನು ಕೆಳಗಿಳಿಸಿ ಸ್ವಚ್ಛತೆಗೆ ಮುಂದಾಗಿದ್ದ ಅಧಿಕಾರಿಯನ್ನು ಸ್ಥಳೀಯರು ತರಾಟೆ ತೆಗೆದುಕೊಂಡಿದ್ದಾರೆ.

ಸ್ಥಳೀಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಕೆಯುಐಡಿಎಫ್​ಸಿ ಸಹಾಯಕ ಇಂಜಿನಿಯರ್ ರವೀಂದ್ರ ಕಾರ್ಮಿಕನನ್ನ ಮ್ಯಾನ್ ಹೋಲ್ನಿಂದ ಮೇಲೆ ಹತ್ತಿಸಿದ್ದಾರೆ. ಕಾರ್ಮಿಕ ಚರಂಡಿ ನೀರಿನಲ್ಲಿ ಮಿಂದೆದ್ದು ಮೇಲೆ ಹತ್ತಿದ್ದಾರೆ. ಮಾನವೀಯತೆ ಮರೆತು ಕಾರ್ಮಿಕನನ್ನ ಮ್ಯಾನ್ ಹೋಲ್ನಲ್ಲಿ ಇಳಿಸಿದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ರಾಣೆಬೆನ್ನೂರು ನಗರದ ಮೆಡ್ಲೇರಿ ರಸ್ತೆಯಲ್ಲಿ ನಿನ್ನೆ (ಡಿಸೆಂಬರ್ 6) ಮಧ್ಯಾಹ್ನ ನಡೆದ ಘಟನೆಯ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ಕಳೆದ ಕೆಲವು ದಿನಗಳಿಂದ ಒಳಚರಂಡಿ ಬ್ಲಾಕ್ ಆಗಿ ಸ್ಥಗಿತಗೊಂಡಿದ್ದರಿಂದ ಮ್ಯಾನ್ ಹೋಲ್​ನಲ್ಲಿ ಕಾರ್ಮಿಕನನ್ನ ಇಂಜಿನಿಯರ್ ಇಳಿಸಿದ್ದಾರೆ.

ಇದನ್ನೂ ಓದಿ

ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಕೋಟಿ ಕೋಟಿ ಹಣ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು, ತನಿಖೆ ಕೈಗೆತ್ತಿಕೊಂಡ ಇ.ಡಿ

ಇಂದು ಗೋರಖ್​ಪುರಕ್ಕೆ ಪ್ರಧಾನಿ ಮೋದಿ ಭೇಟಿ; ಯೋಗಿ ಕನಸಿನ ರಸಗೊಬ್ಬರ ಘಟಕ ಸೇರಿ 3 ಬೃಹತ್​​ ಯೋಜನೆಗಳ ಲೋಕಾರ್ಪಣೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!