AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಎಸ್​ಬಿಐ ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಹಾವೇರಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಎಸ್​ಬಿಐ ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಕೂಡಲೇ ಗಾಯಾಳುವನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಈ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಎಸ್​ಬಿಐ ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು
ಹಾವೇರಿ ಎಸ್​ಬಿಐ ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 10, 2023 | 7:30 PM

Share
ಹಾವೇರಿ, ಆ.10: ಎಸ್​ಬಿಐ(SBI)ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ. ಹೌದು, ಹಾವೇರಿ(Haveri)ಯ ಬಸವೇಶ್ವರನಗರದಲ್ಲಿ ವಾಸಿಸುತ್ತಿದ್ದ  ನಿವೃತ್ತ ಬ್ಯಾಂಕ್​ ಮ್ಯಾನೇಜರ್​ ಜಯರಾಂ ಕೊಲ್ಲಾಪುರ ಅವರು ಬೈಕ್​ನಲ್ಲಿ ಪುತ್ರನೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದರು. ಈ ವೇಳೆ ಎರಡು ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಅಪರಿಚಿತರು, ಅಡ್ಡಗಟ್ಟಿ ಜಯರಾಂ ಕೊಲ್ಲಾಪುರಗೆ 3 ಬಾರಿ ಚಾಕು ಇರಿದು, ಎಸ್ಕೇಪ್​ ಆಗಿದ್ದಾರೆ. ಕೂಡಲೇ ಗಾಯಾಳು ಜಯರಾಂ ಅವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾನುವಾರುಗಳನ್ನ ಕದ್ದು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೀದರ್: ಜಾನುವಾರುಗಳನ್ನ ಕದ್ದು ಮಾರಾಟ ಮಾಡುತ್ತಿದ್ದ ವ್ಯಕ್ತೊಯೊರ್ವನನ್ನ ಬೀದರ್​ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೀದರ್​ನ ಜೈ ಭೀಮ್ ಬಡಾವಣೆಯ ಮನೆಯ ಮುಂದೆ ಕಟ್ಟಿದ್ದ ನಾಲ್ಕು ಜಾನುವಾರುಗಳನ್ನು ಕದ್ದುಕೊಂಡು ಹೋಗಿ ಮೈಲಾರ ಮಲ್ಲಣ್ಣ ಜಾನುವಾರು ಸಂತೆಯಲ್ಲಿ ಮಾರಾಟ ಮಾಡಿದ್ದಾನೆ. ಮಾರಾಟ ಮಾಡಿದ ಹಣವನ್ನು ತೆಗೆದುಕೊಂಡು ಬರುವಾಗ ಖಚಿತ ಮಾಹಿತಿ ಆದಾರದ ಮೇಲೆ ವ್ಯಕ್ತಿಯನ್ನ ಬಂಧಿಸಿದ್ದು, ಬಂಧಿತನಿಂದ 70 ಸಾವಿರ ರೂಪಾಯಿ ಹಣವನ್ನ ವಶಕ್ಕೆ ಪಡೆಯಲಾಗಿದೆ.
ಇನ್ನು ಈ ಕುರಿತು ಬೀದರ್ ನಗರದ ನ್ಯೂವ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಪೊಲೀಸರು ಜಾನುವಾರು ಕದಿಯುತ್ತಿದ್ದ ವ್ಯಕ್ತಿಯನ್ನ ಬಂಧಿಸಿದ್ದಾರೆ. ಜೊತೆಗೆ ಅವುಗಳನ್ನು ಸಾಗಿಸಿದ ಎರಡು ಗೂಡ್ಸ್​ ಆಟೋವನ್ನು ವಶಕ್ಕೆ ಪಡೆದಿದ್ದು, ಕಳ್ಳನನ್ನು ಜೈಲಿಗಟ್ಟಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್​ ಸಿಬ್ಬಂದಿಗೆ ಎಸ್ಪಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ