AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್ ರಾಜಕೀಯ ಮಾಡಲ್ಲ ಅಂತ ಜನಪ್ರತಿನಿಧಿಗಳಿಂದ ಪ್ರತಿಜ್ಞೆ ಮಾಡಿಸಬೇಕು: ತರಳಬಾಳು ಸ್ವಾಮೀಜಿ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಲ್ಲ ಅಭ್ಯರ್ಥಿಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ‌ ಸೇರಿಸಿ ಅವರಿಗೆ ಪ್ರತಿಜ್ಞೆ ಮಾಡಿಸಬೇಕು. ರಾಜ್ಯಪಾಲರು ಎಲ್ಲ ಅಭ್ಯರ್ಥಿಗಳಿಗೆ ಪ್ರತಿಜ್ಞೆ ಭೋದನೆ ಮಾಡಿಸಬೇಕು. ಬ್ರಷ್ಟಾಚಾರ ಮಾಡಲ್ಲ, ರೆಸಾರ್ಟ್ ರಾಜಕೀಯ ಮಾಡಲ್ಲ, ವ್ಯಕ್ತಿ ನಿಂದನೆ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿಸಬೇಕು  ಎಂದು ತರಳಬಾಳು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.

ರೆಸಾರ್ಟ್ ರಾಜಕೀಯ ಮಾಡಲ್ಲ ಅಂತ ಜನಪ್ರತಿನಿಧಿಗಳಿಂದ ಪ್ರತಿಜ್ಞೆ ಮಾಡಿಸಬೇಕು: ತರಳಬಾಳು ಸ್ವಾಮೀಜಿ
ತರಳಬಾಳು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ
ಶಿವಕುಮಾರ್ ಪತ್ತಾರ್
| Edited By: |

Updated on: Jan 14, 2024 | 1:29 PM

Share

ಹಾವೇರಿ, ಜನವರಿ 14: ಮುಂದಿನ ಲೋಕಸಭೆ ಚುನಾವಣೆಯಲ್ಲಿ (Lokasbha Election) ಎಲ್ಲ ಅಭ್ಯರ್ಥಿಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ‌ ಸೇರಿಸಿ ಅವರಿಗೆ ಪ್ರತಿಜ್ಞೆ ಮಾಡಿಸಬೇಕು. ರಾಜ್ಯಪಾಲರು ಎಲ್ಲ ಅಭ್ಯರ್ಥಿಗಳಿಗೆ ಪ್ರತಿಜ್ಞೆ ಭೋದನೆ ಮಾಡಿಸಬೇಕು. ಈ ಸಮಯದಲ್ಲಿ ಘೋಷಣೆಯಾದ ಅಭ್ಯರ್ಥಿಗಳು ಹಾಗೂ ಪಕ್ಷದ ಅಧ್ಯಕ್ಷರು ಇರಬೇಕು. ರಾಜ್ಯಪಾಲರು ಎಲ್ಲ ಅಭ್ಯರ್ಥಿಗಳಿಗೆ ನಾವು ಗೆದ್ದ ಮೇಲೆ ಬ್ರಷ್ಟಾಚಾರ ಮಾಡಲ್ಲ, ರೆಸಾರ್ಟ್ ರಾಜಕೀಯ ಮಾಡಲ್ಲ (Resort Politics) , ವ್ಯಕ್ತಿ ನಿಂದನೆ ಮಾಡಲ್ಲ ಎಂದು ಭೋದನೆ ಮಾಡಬೇಕು. ಈ ವ್ಯವಸ್ಥೆ ನಮ್ಮಲ್ಲಿ ಆಗಬೇಕು ಎಂದು ತರಳಬಾಳು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.

ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರನಲ್ಲಿ ಸಿದ್ದರಾಮೇಶ್ವರ 851ನೇ ಜಯಂತೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್​ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಮಾಧುಸ್ವಾಮಿ ಭಾಗಿಯಾಗಿದ್ದಾರೆ.

ಕಾರ್ಯಕ್ರಮದ ವೇದಿಕೆ ಮೇಲೆ ಕೂತಿದ್ದ ಬಿವೈ ವಿಜಯೇಂದ್ರ ಅವರಿಗೆ ಇದಕ್ಕೇನಂತಿಯಪ್ಪ? ನೀನು ಕ್ರೀಡಾಂಗಣಕ್ಕೆ ಬರುತ್ತಿಯಲ್ಲ ಎಂದು ತರಳಬಾಳು ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್