AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲೆಯಾಗಿ 25 ವರ್ಷಗಳಾದರೂ ಹಾವೇರಿಯಲ್ಲಿಲ್ಲ ಒಂದು ಕೈಗಾರಿಕಾ ಕಾರಿಡಾರ್

ಹಾವೇರಿ ಜಿಲ್ಲೆಯಾಗಿ 25 ವರ್ಷಗಳಾದರೂ, ಜಿಲ್ಲೆಗೆ ಒಂದು ಕೈಗಾರಿಕಾ ಕಾರಿಡಾರ್​​ ಇಲ್ಲ. ಹೌದು ಇಡೀ ಜಿಲ್ಲೆಗೆ ಇರುವುದು ಇಜಾರಿಲಕಮಾಫುರದ ಬಳಿಯ ಸಣ್ಣದೊಂದು ಕೈಗಾರಿಕಾ ಪ್ರದೇಶ. ಹೀಗಾಗಿ ಕೈಗಾರಿಕಾ ಕಾರಿಡಾರ್​​​ ನಿರ್ಮಾಣಕ್ಕೆ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕಾರಿಡಾರ್​ ನಿರ್ಮಾಣಕ್ಕೆ ನಿರ್ಧರಿಸಿತ್ತು. ಮುಂದೇನಾಯ್ತು ಈ ಸ್ಟೋರಿ ಓದಿ...

ಜಿಲ್ಲೆಯಾಗಿ 25 ವರ್ಷಗಳಾದರೂ ಹಾವೇರಿಯಲ್ಲಿಲ್ಲ ಒಂದು ಕೈಗಾರಿಕಾ ಕಾರಿಡಾರ್
ಹಾವೇರಿ
TV9 Web
| Edited By: |

Updated on:Dec 11, 2023 | 10:45 PM

Share

ಹಾವೇರಿ, ಡಿಸೆಂಬರ್​ 11: ಹಾವೇರಿ (Haveri) ಜಿಲ್ಲೆಯಾಗಿ 25 ವರ್ಷಗಳಾದರೂ, ಜಿಲ್ಲೆಗೆ ಒಂದು ಕೈಗಾರಿಕಾ ಕಾರಿಡಾರ್​​ ಇಲ್ಲ. ಹೌದು ಇಡೀ ಜಿಲ್ಲೆಗೆ ಇರುವುದು ಇಜಾರಿಲಕಮಾಫುರದ ಬಳಿಯ ಸಣ್ಣದೊಂದು ಕೈಗಾರಿಕಾ ಪ್ರದೇಶ (Industrial area). ಹೀಗಾಗಿ ಕೈಗಾರಿಕಾ ಕಾರಿಡಾರ್​​​ ನಿರ್ಮಾಣಕ್ಕೆ ಹಿಂದಿನ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಸರ್ಕಾರ ಕಾರಿಡಾರ್​ ನಿರ್ಮಾಣಕ್ಕೆ ನಿರ್ಧರಿಸಿತ್ತು. ಹೀಗಾಗಿ ಅಂದಿನ ಸರ್ಕಾರ ರೈತರ ಜಮೀನನ್ನು ವಶಪಡಿಸಿಕೊಂಡಿತ್ತು. ಆದರೆ ಬ್ಯಾಡಗಿ ತಾಲೂಕಿನ ರೈತರು ಭೂಮಿ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸರಕಾರ ಕಾರಿಡಾರ್ ನಿರ್ಧಾರದಿಂದ ಹಿಂದೆ ಸರಿದಿತ್ತು.

ಬಸವರಾಜ ಬೊಮ್ಮಯಿಯವರ ಸರಕಾರ ಹಾವೇರಿ ತಾಲುಕಿನ ಗಣಜೂರ ಬಳಿ 402 ಎಕರೆ ಭೂಮಿ ಸ್ವಾದಿನಪಡಿಸಿಕೊಂಡಿತ್ತು. ಇದರಲ್ಲಿ 372 ಎಕರೆ ಜಮೀನು ರೈತರದಾಗಿದ್ದು, 30 ಎಕರೆ ಜಮೀನು ಸರ್ಕಾರಕ್ಕೆ ಸೇರಿದ್ದಾಗಿತ್ತು. ರೈತರ ಜಮೀನಿಗೆ ಸರಕಾರ ಪ್ರತಿ ಎಕರೆಗೆ 29.5 ಲಕ್ಷ ರೂ. ನಿಗದಿಪಡಿಸಿ 290 ಕೃಷಿಕರ ಖಾತೆಗೆ ಹಣ ಜಮವಾಣೆ ಮಾಡಿದೆ.

ಇದನ್ನೂ ಓದಿ: ಹಾವೇರಿ ಜಿಲ್ಲಾಸ್ಪತ್ರೆಗೆ ಬರುವ ನೂರಾರು ಜನರಿಗೆ ಪ್ರತಿ ದಿನ ಅನ್ನಸಂತರ್ಪಣೆ; ತಂದೆಯ ಸ್ಮರಣಾರ್ಥ ಬಡವರ ಹಸಿವು ನೀಗಿಸುತ್ತಿರುವ ಮಗ

ತೋಟಗಾರಿಕೆ ಬೇಳೆ ಬೇಳೆದ ರೈತರ ವಿರೋಧ

ತೋಟಗಾರಿಕೆ ಬೇಳೆಯಾದ ಚಿಕ್ಕು, ಫೆರಲ, ತೆಂಗು ಮತ್ತು ಅಡಕೆ ಬೇಳೆಗಳಿಗೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಗಣಜೂರ, ಕೋಳುರ ಗ್ರಾಮದ 12 ಜನ ರೈತರು ಒತ್ತಾಯಿಸಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಬೇಡಿಕೆ ಈಡೆರಿಕೆಗಾಗಿ ಅಗತ್ಯ ಕ್ರಮ ಕೈಗೊಂಡು ಸಾವಿರಾರು ಉದ್ಯೋಗ ಸೃಷ್ಟಿಗೆ ಮುಂದಾಗಬೇಕು ಎಂದು ಹಾವೇರಿ ಜಿಲ್ಲೆಯ ಉದ್ಯಮಿಗಳು ಒತ್ತಾಯಿಸಿದ್ದಾರೆ.

2023 ರ ಜೂನ್ 24 ರಂದು ಗಣಜೂರ ಕೈಗಾರಿಕಾ ಕಾರಿಡಾರ್ ಭೂಮಿ ಪೂಜೆಗೆ ದಿನಾಂಕ ನಿಗದಿಯಾಗಿತ್ತು. ಆದರೆ ಕೇಲ ರೈತರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿದೆ.

ರವಿ ಹೂಗಾರ,  ಟಿವಿ9 ಹಾವೇರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:27 pm, Mon, 11 December 23

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!