AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದೇನೂರು ಬಳಿ ಈಜಲು ತೆರಳಿದ್ದ ಮೂವರು ತುಂಗಾಭದ್ರಾ ನದಿಯಲ್ಲಿ ಮುಳುಗಿ ಸಾವು

ಜಲು ತೆರಳಿದ್ದ ಮೂವರು ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ.

ಮುದೇನೂರು ಬಳಿ ಈಜಲು ತೆರಳಿದ್ದ ಮೂವರು ತುಂಗಾಭದ್ರಾ ನದಿಯಲ್ಲಿ ಮುಳುಗಿ ಸಾವು
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ
TV9 Web
| Edited By: ಆಯೇಷಾ ಬಾನು|

Updated on:Jan 02, 2023 | 2:14 PM

Share

ಹಾವೇರಿ: ಈಜಲು ತೆರಳಿದ್ದ ಮೂವರು ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ. ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20), ನೇಪಾಳ ಮೂಲದ ಪ್ರೇಮ್ ಬೋರಾ(25) ಮೃತ ದುರ್ದೈವಿಗಳು. ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇನ್ನೂ ಕೂಡ ಮೃತದೇಹಗಳು ಪತ್ತೆಯಾಗಿಲ್ಲ. ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: ಉಗ್ರರಿಂದ ನಾಲ್ವರ ಹತ್ಯೆ ಬೆನ್ನಲ್ಲೇ ರಜೌರಿಯಲ್ಲಿ ಬಾಂಬ್ ಸ್ಫೋಟ; ಒಂದು ಮಗು ಸಾವು, ಐವರಿಗೆ ಗಾಯ

ತಲೆಯನ್ನ‌ ಜಜ್ಜಿ ವ್ಯಕ್ತಿಯ ಬರ್ಬರ ಕೊಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗೇಟ್ ಬಳಿ ಕಳೆದ ರಾತ್ರಿ ಕೊಲೆ ಮಾಡಿ ನಿರ್ಜನ ಪ್ರದೇಶದಲ್ಲಿ ಶವ ಎಸೆಯಲಾಗಿದೆ. ತಲೆಯನ್ನ ಮಚ್ಚಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿ ನಂತರ ಬಟ್ಟೆಗಳನ್ನು ಕಿತ್ತುಕೊಂಡು ಶವವನ್ನು ಬೆತ್ತಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ‌ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡದ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಕಳ್ಳತನ

ಧಾರವಾಡ ನಗರದ ಕೋರ್ಟ್ ಸರ್ಕಲ್ ಬಳಿ ಇರುವ ಸೊಸೈಟಿಯಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆಗೆ ಸೇರಿದ ಸೊಸೈಟಿ ಇದಾಗಿದ್ದು ಸುಮಾರು 20 ಲಕ್ಷ ನಗದು ಹಾಗೂ 20 ಲಕ್ಷ‌ ರೂ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಸಿಸಿಟಿವಿ ಹಾಗೂ ಸೊಸೈಟಿಯ ದಾಖಲೆಗಳನ್ನು ಖದೀಮರು ಸುಟ್ಟಿ ಹಾಕಿದ್ದಾರೆ. ಕಳ್ಳರು ಸಿಸಿಟಿವಿಯ ಡಿವಿಆರ್ ಹೊತ್ತೊಯ್ದಿದ್ದಾರೆ. ಸ್ಥಳಕ್ಕೆ ಎಸಿಪಿ ವಿಜಯ ತಳವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:14 pm, Mon, 2 January 23

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ