AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ

ಹಾವೇರಿ ತಾಲೂಕಿನ ಕುರಂಬಗೊಂಡ ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಸಿಬ್ಬಂದಿ ಸಾವಿರಾರು ರೈತರು ಇಟ್ಟಿದ್ದ ಎಫ್​ಡಿ ಹಣ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ, ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ
Image Credit source: iStock / Getty Images Plus
ಸೂರಜ್​, ಮಹಾವೀರ್​ ಉತ್ತರೆ
| Updated By: Rakesh Nayak Manchi|

Updated on:Nov 06, 2023 | 7:36 PM

Share

ಹಾವೇರಿ, ನ.6: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ (Union Bank Of India) ಕುರಂಬಗೊಂಡ ಶಾಖೆ ಸಿಬ್ಬಂದಿ ಸಾವಿರಾರು ರೈತರು ಇಟ್ಟಿದ್ದ ಎಫ್​ಡಿ ಹಣ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ, ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಹಾವೇರಿ ತಾಲೂಕಿನ ಕುರಂಬಗೊಂಡ ಯೂನಿಯನ್​ ಬ್ಯಾಂಕ್ ಶಾಖೆಯಲ್ಲಿ ಕುರುಬಗೊಂಡ, ಚಿಕ್ಕಲಿಂಗದಹಳ್ಳಿ, ಕನಕಾಪುರ ಸುತ್ತಮುತ್ತಲಿನ ಸಾವಿರಾರು ರೈತರು ಲಕ್ಷಾಂತರ ರೂಪಾಯಿ ಎಫ್​ಡಿ ಇಟ್ಟಿದ್ದರು. ಇದನ್ನು ಕೇಳಲು ಹೋದ ಗ್ರಾಹಕರಿಗೆ ಹಣ ಇಲ್ಲ ಎಂದು ಬ್ಯಾಂಕ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇದನ್ನೂ ಓದಿ: ಸ್ಟಾರ್ಟ್​​ಅಪ್ ಕಂಪನಿ ಮಾಲೀಕನಿಂದ ಮಹಿಳಾ ಉದ್ಯಮಿಗೆ ವಂಚನೆ, ದೂರು ದಾಖಲು

ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ. ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಹಣ ನೀಡುವುದಾಗಿ ಬ್ಯಾಂಕ್ ಸಿಬ್ಬಂದಿ ಹೇಳುತ್ತಿದ್ದಾರೆ. ಇದುವರೆಗೂ ಕೇವಲ ಕಾರಣಗಳನ್ನೆ ಹೇಳುತ್ತಿದ್ದಾರೆ. ಆದರೆ ಹಣ ನೀಡಿಲ್ಲವೆಂದು ಬ್ಯಾಂಕ್ ಸಿಬ್ಬಂದಿ ವಿರುದ್ಧ ರೈತರು ಆರೋಪ ಮಾಡಿದ್ದಾರೆ. ಈ ಬಗ್ಗೆ ವಂಚನೆಗೆ ಒಳಗಾದ ಗ್ರಾಹಕರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Mon, 6 November 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ