AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ

ಹಾವೇರಿ ತಾಲೂಕಿನ ಕುರಂಬಗೊಂಡ ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಸಿಬ್ಬಂದಿ ಸಾವಿರಾರು ರೈತರು ಇಟ್ಟಿದ್ದ ಎಫ್​ಡಿ ಹಣ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ, ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ
Image Credit source: iStock / Getty Images Plus
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Nov 06, 2023 | 7:36 PM

Share

ಹಾವೇರಿ, ನ.6: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ (Union Bank Of India) ಕುರಂಬಗೊಂಡ ಶಾಖೆ ಸಿಬ್ಬಂದಿ ಸಾವಿರಾರು ರೈತರು ಇಟ್ಟಿದ್ದ ಎಫ್​ಡಿ ಹಣ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ, ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಹಾವೇರಿ ತಾಲೂಕಿನ ಕುರಂಬಗೊಂಡ ಯೂನಿಯನ್​ ಬ್ಯಾಂಕ್ ಶಾಖೆಯಲ್ಲಿ ಕುರುಬಗೊಂಡ, ಚಿಕ್ಕಲಿಂಗದಹಳ್ಳಿ, ಕನಕಾಪುರ ಸುತ್ತಮುತ್ತಲಿನ ಸಾವಿರಾರು ರೈತರು ಲಕ್ಷಾಂತರ ರೂಪಾಯಿ ಎಫ್​ಡಿ ಇಟ್ಟಿದ್ದರು. ಇದನ್ನು ಕೇಳಲು ಹೋದ ಗ್ರಾಹಕರಿಗೆ ಹಣ ಇಲ್ಲ ಎಂದು ಬ್ಯಾಂಕ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇದನ್ನೂ ಓದಿ: ಸ್ಟಾರ್ಟ್​​ಅಪ್ ಕಂಪನಿ ಮಾಲೀಕನಿಂದ ಮಹಿಳಾ ಉದ್ಯಮಿಗೆ ವಂಚನೆ, ದೂರು ದಾಖಲು

ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ. ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಹಣ ನೀಡುವುದಾಗಿ ಬ್ಯಾಂಕ್ ಸಿಬ್ಬಂದಿ ಹೇಳುತ್ತಿದ್ದಾರೆ. ಇದುವರೆಗೂ ಕೇವಲ ಕಾರಣಗಳನ್ನೆ ಹೇಳುತ್ತಿದ್ದಾರೆ. ಆದರೆ ಹಣ ನೀಡಿಲ್ಲವೆಂದು ಬ್ಯಾಂಕ್ ಸಿಬ್ಬಂದಿ ವಿರುದ್ಧ ರೈತರು ಆರೋಪ ಮಾಡಿದ್ದಾರೆ. ಈ ಬಗ್ಗೆ ವಂಚನೆಗೆ ಒಳಗಾದ ಗ್ರಾಹಕರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Mon, 6 November 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ