AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ

ಹಾವೇರಿ ತಾಲೂಕಿನ ಕುರಂಬಗೊಂಡ ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಸಿಬ್ಬಂದಿ ಸಾವಿರಾರು ರೈತರು ಇಟ್ಟಿದ್ದ ಎಫ್​ಡಿ ಹಣ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ, ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ
Image Credit source: iStock / Getty Images Plus
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Nov 06, 2023 | 7:36 PM

Share

ಹಾವೇರಿ, ನ.6: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ (Union Bank Of India) ಕುರಂಬಗೊಂಡ ಶಾಖೆ ಸಿಬ್ಬಂದಿ ಸಾವಿರಾರು ರೈತರು ಇಟ್ಟಿದ್ದ ಎಫ್​ಡಿ ಹಣ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ, ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಹಾವೇರಿ ತಾಲೂಕಿನ ಕುರಂಬಗೊಂಡ ಯೂನಿಯನ್​ ಬ್ಯಾಂಕ್ ಶಾಖೆಯಲ್ಲಿ ಕುರುಬಗೊಂಡ, ಚಿಕ್ಕಲಿಂಗದಹಳ್ಳಿ, ಕನಕಾಪುರ ಸುತ್ತಮುತ್ತಲಿನ ಸಾವಿರಾರು ರೈತರು ಲಕ್ಷಾಂತರ ರೂಪಾಯಿ ಎಫ್​ಡಿ ಇಟ್ಟಿದ್ದರು. ಇದನ್ನು ಕೇಳಲು ಹೋದ ಗ್ರಾಹಕರಿಗೆ ಹಣ ಇಲ್ಲ ಎಂದು ಬ್ಯಾಂಕ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇದನ್ನೂ ಓದಿ: ಸ್ಟಾರ್ಟ್​​ಅಪ್ ಕಂಪನಿ ಮಾಲೀಕನಿಂದ ಮಹಿಳಾ ಉದ್ಯಮಿಗೆ ವಂಚನೆ, ದೂರು ದಾಖಲು

ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ. ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಹಣ ನೀಡುವುದಾಗಿ ಬ್ಯಾಂಕ್ ಸಿಬ್ಬಂದಿ ಹೇಳುತ್ತಿದ್ದಾರೆ. ಇದುವರೆಗೂ ಕೇವಲ ಕಾರಣಗಳನ್ನೆ ಹೇಳುತ್ತಿದ್ದಾರೆ. ಆದರೆ ಹಣ ನೀಡಿಲ್ಲವೆಂದು ಬ್ಯಾಂಕ್ ಸಿಬ್ಬಂದಿ ವಿರುದ್ಧ ರೈತರು ಆರೋಪ ಮಾಡಿದ್ದಾರೆ. ಈ ಬಗ್ಗೆ ವಂಚನೆಗೆ ಒಳಗಾದ ಗ್ರಾಹಕರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Mon, 6 November 23

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ