AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ

ಹಾವೇರಿ ತಾಲೂಕಿನ ಕುರಂಬಗೊಂಡ ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಸಿಬ್ಬಂದಿ ಸಾವಿರಾರು ರೈತರು ಇಟ್ಟಿದ್ದ ಎಫ್​ಡಿ ಹಣ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ, ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಹಾವೇರಿ: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ ಕುರಂಬಗೊಂಡ ಶಾಖೆ ಸಿಬ್ಬಂದಿಯಿಂದ ವಂಚನೆ
Image Credit source: iStock / Getty Images Plus
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Nov 06, 2023 | 7:36 PM

Share

ಹಾವೇರಿ, ನ.6: ಯೂನಿಯನ್​ ಬ್ಯಾಂಕ್ ಆಫ್ ಇಂಡಿಯಾದ (Union Bank Of India) ಕುರಂಬಗೊಂಡ ಶಾಖೆ ಸಿಬ್ಬಂದಿ ಸಾವಿರಾರು ರೈತರು ಇಟ್ಟಿದ್ದ ಎಫ್​ಡಿ ಹಣ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ, ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಹಾವೇರಿ ತಾಲೂಕಿನ ಕುರಂಬಗೊಂಡ ಯೂನಿಯನ್​ ಬ್ಯಾಂಕ್ ಶಾಖೆಯಲ್ಲಿ ಕುರುಬಗೊಂಡ, ಚಿಕ್ಕಲಿಂಗದಹಳ್ಳಿ, ಕನಕಾಪುರ ಸುತ್ತಮುತ್ತಲಿನ ಸಾವಿರಾರು ರೈತರು ಲಕ್ಷಾಂತರ ರೂಪಾಯಿ ಎಫ್​ಡಿ ಇಟ್ಟಿದ್ದರು. ಇದನ್ನು ಕೇಳಲು ಹೋದ ಗ್ರಾಹಕರಿಗೆ ಹಣ ಇಲ್ಲ ಎಂದು ಬ್ಯಾಂಕ್ ಸಿಬ್ಬಂದಿ ಹೇಳುತ್ತಿದ್ದಾರೆ.

ಇದನ್ನೂ ಓದಿ: ಸ್ಟಾರ್ಟ್​​ಅಪ್ ಕಂಪನಿ ಮಾಲೀಕನಿಂದ ಮಹಿಳಾ ಉದ್ಯಮಿಗೆ ವಂಚನೆ, ದೂರು ದಾಖಲು

ಗ್ರಾಹಕರ ಪಾಸ್​ಬುಕ್​ನಲ್ಲಿ ಲಕ್ಷಾಂತರ ರೂಪಾಯಿ ಜಮೆ ಇದೆ. ಬ್ಯಾಂಕ್ ಸಿಸ್ಟಮ್​ನಲ್ಲಿ ಮಾತ್ರ ಹಣ ಇಲ್ಲವೆಂದು ತೋರಿಸುತ್ತಿದೆ. ನಾವು ಹಣ ಪಡೆದಿಲ್ಲ, ಹಣ ಎಲ್ಲಿ ಹೋಯಿತು ಎಂದು ಗ್ರಾಹಕರ ಪ್ರಶ್ನಿಸುತ್ತಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಹಣ ನೀಡುವುದಾಗಿ ಬ್ಯಾಂಕ್ ಸಿಬ್ಬಂದಿ ಹೇಳುತ್ತಿದ್ದಾರೆ. ಇದುವರೆಗೂ ಕೇವಲ ಕಾರಣಗಳನ್ನೆ ಹೇಳುತ್ತಿದ್ದಾರೆ. ಆದರೆ ಹಣ ನೀಡಿಲ್ಲವೆಂದು ಬ್ಯಾಂಕ್ ಸಿಬ್ಬಂದಿ ವಿರುದ್ಧ ರೈತರು ಆರೋಪ ಮಾಡಿದ್ದಾರೆ. ಈ ಬಗ್ಗೆ ವಂಚನೆಗೆ ಒಳಗಾದ ಗ್ರಾಹಕರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Mon, 6 November 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?