AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ನಾರಾಯಣಸ್ವಾಮಿ ಆಗಮನದ ವೇಳೆ ಹಾವೇರಿಯ ಬಿಜೆಪಿ ಕಾರ್ಯಕರ್ತರ ಜೇಬಿಗೆ ಬಿತ್ತು ಕತ್ತರಿ, 20 ಸಾವಿರ ಮಂಗಮಾಯ!

ಸುಮಾರು 20 ಸಾವಿರ ಹಣ ಕಳೆದುಕೊಂಡವರು ಕಂಗಾಲಾಗಿದ್ದಾರೆ,

ಕೇಂದ್ರ ಸಚಿವ ನಾರಾಯಣಸ್ವಾಮಿ ಆಗಮನದ ವೇಳೆ ಹಾವೇರಿಯ ಬಿಜೆಪಿ ಕಾರ್ಯಕರ್ತರ ಜೇಬಿಗೆ ಬಿತ್ತು ಕತ್ತರಿ, 20 ಸಾವಿರ ಮಂಗಮಾಯ!
ಹಾವೇರಿಗೆ ಆಗಮಿಸಿದ ಕೇಂದ್ರ ಸಚಿವ ನಾರಾಯಣಸ್ವಾಮಿ
TV9 Web
| Edited By: |

Updated on:Aug 19, 2021 | 6:10 PM

Share

ಹಾವೇರಿ: ಬಿಜೆಪಿ ನಡೆಸುತ್ತಿರುವ ಜನಾಶೀರ್ವಾದ ಕಾರ್ಯಕ್ರಮಕ್ಕಾಗಿ  ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಇಂದು ಹಾವೇರಿ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಕೆಲವು ಖದೀಮರು ಕೈಚಳಕ ತೋರಿದ್ದು ಹಾವೇರಿ ನಗರದ ಮೈಲಾರ ಮಹಾದೇವಪ್ಪ ಸಭಾಭವನದ ಬಳಿ ಮೂವರ ಜೇಬು ಕತ್ತರಿಸಿ 20 ಸಾವಿರಕ್ಕೂ ಹೆಚ್ಚು ಹಣವನ್ನು ಲಪಟಾಯಿಸಿದ್ದಾರೆ. ಹಣ ಕಳೆದುಕೊಂಡ ಮೂವರೂ ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗಿದ್ದು, ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ಧರಾಜ ಕಲ್ಲಕೋಟಿ ಅವರ 15 ಸಾವಿರ, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ನಜೀರ್ ನದಾಫ್ ಅವರ 20 ಸಾವಿರ ಕಳ್ಳತನವಾಗಿದೆ. ಬ್ಯಾಡಗಿ ಎಂಎಲ್ಎ ವಿರೂಪಾಕ್ಷಪ್ಪ ಬಳ್ಳಾರಿ ಅವರು ಜೇಬಿನಿಂದ ಹಣ ಎಗರಿಸಲೂ ಕಳ್ಳರು ಪ್ರಯತ್ನಿಸಿದ್ದರು. ಜತೆಗೆ ಸುಮಾರು 15 ಮೊಬೈಲ್ ಕಳ್ಳತನವಾಗಿವೆ. ಆದರೆ ಈವರೆಗೆ ಈ ಕಳ್ಳತನಗಳ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಅಧಿಕಾರದಲ್ಲಿದ್ದಾಗ ಯಾವುದೇ ವರದಿ ಬಗ್ಗೆಯೂ ಮಾತಾಡದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ವರದಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಸದ್ಯ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಬೇಕಿಲ್ಲ. ಏಕೆಂದರೆ ಇಗಾಗಲೇ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು. ಗುಂಡು ಹಾರಿಸಿ ಕೇಂದ್ರ ಸಚಿವ ಭಗವಂತ ಖೂಬಾಗೆ ಸ್ವಾಗತ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಆ ಘಟನೆ ಯಾವ ಸಮಯದಲ್ಲಿ ಹೇಗಾಯ್ತು ಎಂದು ಅರಿವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: 

Janardhan Reddy: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ ಸುಪ್ರೀಂಕೋರ್ಟ್ 

ಜಾಮೀನು ಆದೇಶಕ್ಕೆ ಕಾಯುತ್ತಿರುವ ಹಿಂಡಲಗ ಜೈಲು ಸಿಬ್ಬಂದಿ: ಧಾರವಾಡದಲ್ಲಿ ವಿನಯ್ ಕುಲಕರ್ಣಿ ಬೆಂಬಲಿಗರ ಸಂಭ್ರಮಾಚರಣೆ

(Union Minister Narayana Swamy arrived to Haveri 3 BJP activists lost 20 thousand by pickpocketing)

Published On - 3:29 pm, Thu, 19 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್