AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಗ್ರಾ.ಪಂ. ಅಧ್ಯಕ್ಷನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು

ಮಳೆಯಿಂದ ಜನರು ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪನಿಗೆ ಜನರು ಧರ್ಮದೇಟು ನೀಡಿದ್ದಾರೆ.

ಮಳೆಯಿಂದ ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಗ್ರಾ.ಪಂ. ಅಧ್ಯಕ್ಷನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು
ಗ್ರಾಮ ಪಂಚಾಯತಿ ಅಧ್ಯಕ್ಷನಿಗೆ ಧರ್ಮದೇಟು
TV9 Web
| Edited By: |

Updated on:Sep 06, 2022 | 7:17 PM

Share

ಹಾವೇರಿ: ಮಳೆಯಿಂದ ಜನರು ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಶಿಗ್ಗಾಂವಿ (Shiggavi) ತಾಲೂಕಿನ ಶಿಶುವಿನಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪನಿಗೆ ಜನರು ಧರ್ಮದೇಟು ನೀಡಿದ್ದಾರೆ. ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿದು ಬಸನಗೌಡ ಪಾಟೀಲ ಎಂಬುವರು ಮೃತಪಟ್ಟಿದ್ದರು. ಅಲ್ಲದೇ ಹಲವು ಮನೆಗಳು ಕುಸಿದು, ಯುವಕ ಮೃತಪಟ್ಟರೂ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಹೀಗಾಗಿ ಇಂದು ಗ್ರಾಮಕ್ಕೆ ತಹಶೀಲ್ದಾರ್​ ಶಿವಾನಂದ ರಾಣೆ ಭೇಟಿ ನೀಡಿದ ವೇಳೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ತಹಶೀಲ್ದಾರ್​ ಎದುರೇ ಗ್ರಾ.ಪಂ. ಅಧ್ಯಕ್ಷ ನಿಂಗಪ್ಪನಿಗೆ ಎಳೆದಾಡಿ ಜನರು ಧರ್ಮದೇಟು ನೀಡಿದ್ದಾರೆ. ಆಗ ಗ್ರಾ.ಪಂ. ಅಧ್ಯಕ್ಷನನ್ನು ಬಿಡಿಸಿಕೊಳ್ಳಲು ಯತ್ನಿಸಿದ ಗ್ರಾ.ಪಂ. ಸದಸ್ಯ ನಿಂಗಯ್ಯ ಪೂಜಾರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Tue, 6 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ