AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಗ್ರಾ.ಪಂ. ಅಧ್ಯಕ್ಷನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು

ಮಳೆಯಿಂದ ಜನರು ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪನಿಗೆ ಜನರು ಧರ್ಮದೇಟು ನೀಡಿದ್ದಾರೆ.

ಮಳೆಯಿಂದ ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಗ್ರಾ.ಪಂ. ಅಧ್ಯಕ್ಷನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು
ಗ್ರಾಮ ಪಂಚಾಯತಿ ಅಧ್ಯಕ್ಷನಿಗೆ ಧರ್ಮದೇಟು
TV9 Web
| Edited By: ವಿವೇಕ ಬಿರಾದಾರ|

Updated on:Sep 06, 2022 | 7:17 PM

Share

ಹಾವೇರಿ: ಮಳೆಯಿಂದ ಜನರು ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಶಿಗ್ಗಾಂವಿ (Shiggavi) ತಾಲೂಕಿನ ಶಿಶುವಿನಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪನಿಗೆ ಜನರು ಧರ್ಮದೇಟು ನೀಡಿದ್ದಾರೆ. ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿದು ಬಸನಗೌಡ ಪಾಟೀಲ ಎಂಬುವರು ಮೃತಪಟ್ಟಿದ್ದರು. ಅಲ್ಲದೇ ಹಲವು ಮನೆಗಳು ಕುಸಿದು, ಯುವಕ ಮೃತಪಟ್ಟರೂ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಹೀಗಾಗಿ ಇಂದು ಗ್ರಾಮಕ್ಕೆ ತಹಶೀಲ್ದಾರ್​ ಶಿವಾನಂದ ರಾಣೆ ಭೇಟಿ ನೀಡಿದ ವೇಳೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ತಹಶೀಲ್ದಾರ್​ ಎದುರೇ ಗ್ರಾ.ಪಂ. ಅಧ್ಯಕ್ಷ ನಿಂಗಪ್ಪನಿಗೆ ಎಳೆದಾಡಿ ಜನರು ಧರ್ಮದೇಟು ನೀಡಿದ್ದಾರೆ. ಆಗ ಗ್ರಾ.ಪಂ. ಅಧ್ಯಕ್ಷನನ್ನು ಬಿಡಿಸಿಕೊಳ್ಳಲು ಯತ್ನಿಸಿದ ಗ್ರಾ.ಪಂ. ಸದಸ್ಯ ನಿಂಗಯ್ಯ ಪೂಜಾರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Tue, 6 September 22

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ