AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಗ್ರಾ.ಪಂ. ಅಧ್ಯಕ್ಷನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು

ಮಳೆಯಿಂದ ಜನರು ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪನಿಗೆ ಜನರು ಧರ್ಮದೇಟು ನೀಡಿದ್ದಾರೆ.

ಮಳೆಯಿಂದ ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಗ್ರಾ.ಪಂ. ಅಧ್ಯಕ್ಷನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು
ಗ್ರಾಮ ಪಂಚಾಯತಿ ಅಧ್ಯಕ್ಷನಿಗೆ ಧರ್ಮದೇಟು
TV9 Web
| Edited By: |

Updated on:Sep 06, 2022 | 7:17 PM

Share

ಹಾವೇರಿ: ಮಳೆಯಿಂದ ಜನರು ಸಂಕಷ್ಟದಲ್ಲಿದ್ದರೂ ಸ್ಪಂದಿಸದಿದ್ದಕ್ಕೆ ಶಿಗ್ಗಾಂವಿ (Shiggavi) ತಾಲೂಕಿನ ಶಿಶುವಿನಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪನಿಗೆ ಜನರು ಧರ್ಮದೇಟು ನೀಡಿದ್ದಾರೆ. ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿದು ಬಸನಗೌಡ ಪಾಟೀಲ ಎಂಬುವರು ಮೃತಪಟ್ಟಿದ್ದರು. ಅಲ್ಲದೇ ಹಲವು ಮನೆಗಳು ಕುಸಿದು, ಯುವಕ ಮೃತಪಟ್ಟರೂ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಹೀಗಾಗಿ ಇಂದು ಗ್ರಾಮಕ್ಕೆ ತಹಶೀಲ್ದಾರ್​ ಶಿವಾನಂದ ರಾಣೆ ಭೇಟಿ ನೀಡಿದ ವೇಳೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ತಹಶೀಲ್ದಾರ್​ ಎದುರೇ ಗ್ರಾ.ಪಂ. ಅಧ್ಯಕ್ಷ ನಿಂಗಪ್ಪನಿಗೆ ಎಳೆದಾಡಿ ಜನರು ಧರ್ಮದೇಟು ನೀಡಿದ್ದಾರೆ. ಆಗ ಗ್ರಾ.ಪಂ. ಅಧ್ಯಕ್ಷನನ್ನು ಬಿಡಿಸಿಕೊಳ್ಳಲು ಯತ್ನಿಸಿದ ಗ್ರಾ.ಪಂ. ಸದಸ್ಯ ನಿಂಗಯ್ಯ ಪೂಜಾರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Tue, 6 September 22

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ