AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನಗಲ್ ಉಪಚುನಾವಣೆ: ಬಿರುಸಿನಿಂದ ಸಾಗುತ್ತಿರುವ ಮತದಾನ

ಬೆಳಿಗ್ಗೆ ಏಳು ಗಂಟಯಿಂದ 9 ಗಂಟೆವರೆಗೆ ಶೇಕಡಾ 10.1ರಷ್ಟು ಮತದಾನ ನಡೆದಿದೆ. ಹನ್ನೊಂದು ಗಂಟೆಯವರೆಗೆ ಶೇಕಡಾ 24.31ರಷ್ಟು ಮತದಾನ ನಡೆದಿದ್ದು, ಮತದಾರರು ಹುರುಪಿನಿಂದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ.

ಹಾನಗಲ್ ಉಪಚುನಾವಣೆ: ಬಿರುಸಿನಿಂದ ಸಾಗುತ್ತಿರುವ ಮತದಾನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 30, 2021 | 11:42 AM

Share

ಹಾವೇರಿ: ಜಿಲ್ಲೆಯ ಹಾನಗಲ್ ಕ್ಷೇತ್ರದ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. 1,05,525 ಪುರುಷರು, 98,953 ಮಹಿಳೆಯರು, 83 ಸೇವಾ ಮತದಾರರು, ಮೂವರು ಇತರೆ ಮತದಾರರು ಸೇರಿದಂತೆ ಒಟ್ಟು 2.04,564 ಮತದಾರರು ಹಕ್ಕು ಚಲಾಯಿಸುತ್ತಾರೆ. 239 ಮೂಲ ಮತಗಟ್ಟೆಗಳು ಮತ್ತು 24 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 263 ಮತಗಟ್ಟೆಗಳು ಸಿದ್ಧವಾಗಿವೆ. 263 ಮತಗಟ್ಟೆಗಳಲ್ಲಿ ಒಟ್ಟು 1,155 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಬೆಳಿಗ್ಗೆ ಏಳು ಗಂಟಯಿಂದ 9 ಗಂಟೆವರೆಗೆ ಶೇಕಡಾ 10.1ರಷ್ಟು ಮತದಾನ ನಡೆದಿದೆ. ಹನ್ನೊಂದು ಗಂಟೆಯವರೆಗೆ ಶೇಕಡಾ 24.31ರಷ್ಟು ಮತದಾನ ನಡೆದಿದ್ದು, ಮತದಾರರು ಹುರುಪಿನಿಂದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ.

ಸಂಸದ ಶಿವಕುಮಾರ್ ಉದಾಸಿ ಹಾನಗಲ್‌ ಪಟ್ಟದಲ್ಲಿ ಕುಟುಂಬ ಸಮೇತ ಬಂದು ಮತದಾನ ಮಾಡಿದ್ದಾರೆ. ಪತ್ನಿ ರೇವತಿ, ತಾಯಿ, ಪುತ್ರಿಯ ಜೊತೆ ಬಂದು ಮತ ಚಲಾವಣೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಉದಾಸಿ‌, ಅತ್ಯಧಿಕ ಅಂತರದಿಂದ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಅಪ್ಪುದು ಸಡನ್ ಡೆತ್, ನಟ ಪುನೀತ್‌ಗೆ ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಕುಟುಂಬ ವೈದ್ಯ ಡಾ. ರಮಣ

Orange Signal : ‘ಗುಡ್ ನ್ಯೂಸ್ ಯಾವಾಗ?’ ಹೀಗೆ ಕೇಳುವುದನ್ನು ನಿಲ್ಲಿಸುವುದು ಸೂಕ್ತ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!