ಎತ್ತಿನ ಮೈ ತೊಳೆಯುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಯುವಕನ ದುರ್ಮರಣ
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾಯಿಕುಮಾರ ಹಿಂದಿನಮನಿ (23) ಸಾವಿಗೀಡಾದ ವ್ಯಕ್ತಿ. ಇವರು ಎತ್ತಿನ ಮೈ ತೊಳೆಯುತ್ತಿದ್ದಾಗ ಕೆರೆಯಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Updated on:Apr 24, 2020 | 5:21 PM
Share
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾಯಿಕುಮಾರ ಹಿಂದಿನಮನಿ (23) ಸಾವಿಗೀಡಾದ ವ್ಯಕ್ತಿ. ಇವರು ಎತ್ತಿನ ಮೈ ತೊಳೆಯುತ್ತಿದ್ದಾಗ ಕೆರೆಯಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ಮೃತದೇಹ ಹೊರತೆಗೆದಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 5:21 pm, Fri, 24 April 20
Related Stories
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಫೋರಂ ಮಾಲ್ನಲ್ಲಿ ತಮಿಳು ಹಾಡು: ಕಾರ್ಯಕ್ರಮಕ್ಕೆ ನುಗ್ಗಿದ ಕರವೇ
2ನೇ ಪಂದ್ಯಕ್ಕಾಗಿ ದೆಹಲಿಗೆ ಬಂದಿಳಿದ ಟೀಂ ಇಂಡಿಯಾ
ರಸ್ತೆಯಲ್ಲೇ ಮಗುಚಿ ಬಿತ್ತು ಕಬ್ಬು ತುಂಬಿದ ಟ್ರಕ್; ಹಿಂದಿದ್ದ ಬೈಕ್ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರ ಸ್ಥಿತಿ ಗಂಭೀರ
ಕೀರ್ತಿ ಸುರೇಶ್ ಪರ್ಫ್ಯೂಮ್ ಹಾಕುವ ಸ್ಟೈಲ್ ನೋಡಿ..
ನೀವು ಈ ರೀತಿಯ ನಾಮಕರಣ ನೋಡಿರಲು ಸಾಧ್ಯವೇ ಇಲ್ಲ!
