AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿ ನೀಡಿದ ದೇವೇಗೌಡ

ಬೆಂಗಳೂರು: ಇತ್ತೀಚೆಗೆ ಅರವತ್ತಾರನೇ ದಾಂಪತ್ಯ ವಸಂತಕ್ಕೆ ಕಾಲಿಟ್ಟ ಮಣ್ಣಿನ ಮಗ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಾಜ್ಯಸಭೆ ಮೂಲಕ ಸಂಸತ್ತನ್ನು ಪ್ರವೇಶಿಸಲು ಹಸಿರು ನಿಶಾನೆ ನೀಡಿದ್ದಾರೆ. ಮೇಲ್ಮನೆ ಮೇಲಾಟಕ್ಕೆ ಮತ್ತೆ ತೆರೆಮರೆಯಲ್ಲಿ ಹಳೇ ದೋಸ್ತಿಗಳ ಹೊಸ ರಾಜಕೀಯ ಶುರುವಾಗಿದೆ. ರಾಷ್ಟ್ರ ರಾಜಕೀಯದ ಅಖಾಡಕ್ಕೆ ಇಳಿಯಲು ಮತ್ತೊಮ್ಮೆ ದೇವೇಗೌಡರು ರೆಡಿಯಾಗಿದ್ದಾರೆ. ವಿಧಾನಸಭೆಯಿಂದ ರಾಜ್ಯಸಭೆ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್​ಡಿಡಿ ಕಣಕ್ಕಿಳಿಯಲಿದ್ದಾರೆ. ಜೂನ್ 25ರಂದು ಕುಪೇಂದ್ರ ರೆಡ್ಡಿ ಸ್ಥಾನ ತೆರವಾಗಲಿದೆ. ಹಾಗಾಗಿ ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧೆ ಮಾಡುವುದಾಗಿ ಇತ್ತೀಚೆಗೆ […]

ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿ ನೀಡಿದ ದೇವೇಗೌಡ
ಸಾಧು ಶ್ರೀನಾಥ್​
|

Updated on:May 26, 2020 | 5:54 PM

Share

ಬೆಂಗಳೂರು: ಇತ್ತೀಚೆಗೆ ಅರವತ್ತಾರನೇ ದಾಂಪತ್ಯ ವಸಂತಕ್ಕೆ ಕಾಲಿಟ್ಟ ಮಣ್ಣಿನ ಮಗ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಾಜ್ಯಸಭೆ ಮೂಲಕ ಸಂಸತ್ತನ್ನು ಪ್ರವೇಶಿಸಲು ಹಸಿರು ನಿಶಾನೆ ನೀಡಿದ್ದಾರೆ. ಮೇಲ್ಮನೆ ಮೇಲಾಟಕ್ಕೆ ಮತ್ತೆ ತೆರೆಮರೆಯಲ್ಲಿ ಹಳೇ ದೋಸ್ತಿಗಳ ಹೊಸ ರಾಜಕೀಯ ಶುರುವಾಗಿದೆ.

ರಾಷ್ಟ್ರ ರಾಜಕೀಯದ ಅಖಾಡಕ್ಕೆ ಇಳಿಯಲು ಮತ್ತೊಮ್ಮೆ ದೇವೇಗೌಡರು ರೆಡಿಯಾಗಿದ್ದಾರೆ. ವಿಧಾನಸಭೆಯಿಂದ ರಾಜ್ಯಸಭೆ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್​ಡಿಡಿ ಕಣಕ್ಕಿಳಿಯಲಿದ್ದಾರೆ.

ಜೂನ್ 25ರಂದು ಕುಪೇಂದ್ರ ರೆಡ್ಡಿ ಸ್ಥಾನ ತೆರವಾಗಲಿದೆ. ಹಾಗಾಗಿ ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧೆ ಮಾಡುವುದಾಗಿ ಇತ್ತೀಚೆಗೆ ಗೌಡರ ಮನೆಯಲ್ಲಿ ನಡೆದ ಗೌಪ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯಸಭೆಗೆ ಆಯ್ಕೆ ಆಗಲು 48 ಶಾಸಕರ ಬೆಂಬಲ ಬೇಕು. ಆದರೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರ ಬಲ ಕೇವಲ 34 ಇದೆ. ಉಳಿದ 14 ಕಾಂಗ್ರೆಸ್ ಶಾಸಕರ ಬೆಂಬಲ ಪಡೆಯಲು ಜೆಡಿಎಸ್ ತೀರ್ಮಾನಿಸಿದೆ. ಈ ದಿಸೆಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಜತೆಗೂ ದೇವೇಗೌಡರು ಮಾತುಕತೆ ನಡೆಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಹೆಚ್.ಡಿ.ದೇವೇಗೌಡರು ಪರಾಭವಗೊಂಡಿದ್ದರು.

Published On - 3:09 pm, Tue, 26 May 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ