AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ. ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.  ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ […]

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 07, 2019 | 7:01 PM

Share

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ.

ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. 

ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್​ ಪಕ್ಷ ಸ್ಪರ್ಧೆ ಮಾಡುತ್ತೆ. ನಾವೇ ಹೋರಾಟ ಮಾಡಿ ಪಕ್ಷ ತಂದ ಯೋಜನೆಗಳನ್ನು ಜನರ ಮುಂದಿಟ್ಟು ಉಪ ಚುನಾವಣೆ ಎದುರಿಸ್ತೇವೆ. ಮಹಾ ಜನತೆ ತೀರ್ಪು ಕೊಡ್ತಾರೆ ಎಂದರು.

ಮೈತ್ರಿ ಸರ್ಕಾರ ಹೋದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ನಾನು ಈಗ ಚರ್ಚೆ ಮಾಡಲ್ಲ, ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್​, ಜೆಡಿಎಸ್​​ ಮೈತ್ರಿ ಸರ್ಕಾರ ಯಾರಿಂದ ಹೋಯ್ತು? ಬಿ.ಎಸ್​​.ಯಡಿಯೂರಪ್ಪ ಯಾರಿಂದ ಮುಖ್ಯಮಂತ್ರಿ ಆದರು ಎಂಬುದನ್ನು ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ ಎಂದರು.

Follow Us
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ