AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ. ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.  ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ […]

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ
ಸಾಧು ಶ್ರೀನಾಥ್​
|

Updated on: Nov 07, 2019 | 7:01 PM

Share

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ.

ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. 

ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್​ ಪಕ್ಷ ಸ್ಪರ್ಧೆ ಮಾಡುತ್ತೆ. ನಾವೇ ಹೋರಾಟ ಮಾಡಿ ಪಕ್ಷ ತಂದ ಯೋಜನೆಗಳನ್ನು ಜನರ ಮುಂದಿಟ್ಟು ಉಪ ಚುನಾವಣೆ ಎದುರಿಸ್ತೇವೆ. ಮಹಾ ಜನತೆ ತೀರ್ಪು ಕೊಡ್ತಾರೆ ಎಂದರು.

ಮೈತ್ರಿ ಸರ್ಕಾರ ಹೋದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ನಾನು ಈಗ ಚರ್ಚೆ ಮಾಡಲ್ಲ, ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್​, ಜೆಡಿಎಸ್​​ ಮೈತ್ರಿ ಸರ್ಕಾರ ಯಾರಿಂದ ಹೋಯ್ತು? ಬಿ.ಎಸ್​​.ಯಡಿಯೂರಪ್ಪ ಯಾರಿಂದ ಮುಖ್ಯಮಂತ್ರಿ ಆದರು ಎಂಬುದನ್ನು ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ ಎಂದರು.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ