AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ. ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.  ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ […]

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ
ಸಾಧು ಶ್ರೀನಾಥ್​
|

Updated on: Nov 07, 2019 | 7:01 PM

Share

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ.

ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. 

ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್​ ಪಕ್ಷ ಸ್ಪರ್ಧೆ ಮಾಡುತ್ತೆ. ನಾವೇ ಹೋರಾಟ ಮಾಡಿ ಪಕ್ಷ ತಂದ ಯೋಜನೆಗಳನ್ನು ಜನರ ಮುಂದಿಟ್ಟು ಉಪ ಚುನಾವಣೆ ಎದುರಿಸ್ತೇವೆ. ಮಹಾ ಜನತೆ ತೀರ್ಪು ಕೊಡ್ತಾರೆ ಎಂದರು.

ಮೈತ್ರಿ ಸರ್ಕಾರ ಹೋದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ನಾನು ಈಗ ಚರ್ಚೆ ಮಾಡಲ್ಲ, ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್​, ಜೆಡಿಎಸ್​​ ಮೈತ್ರಿ ಸರ್ಕಾರ ಯಾರಿಂದ ಹೋಯ್ತು? ಬಿ.ಎಸ್​​.ಯಡಿಯೂರಪ್ಪ ಯಾರಿಂದ ಮುಖ್ಯಮಂತ್ರಿ ಆದರು ಎಂಬುದನ್ನು ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ ಎಂದರು.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ